Select Your Language

Notifications

webdunia
webdunia
webdunia
webdunia

ಅಖಂಡ ಶ್ರೀನಿವಾಸ್ ಮೂರ್ತಿ ಭರ್ಜರಿ ಪ್ರಚಾರ

ಅಖಂಡ ಶ್ರೀನಿವಾಸ್ ಮೂರ್ತಿ ಭರ್ಜರಿ ಪ್ರಚಾರ
bangalore , ಸೋಮವಾರ, 8 ಮೇ 2023 (16:00 IST)
ರಾಜ್ಯ ರಾಜಧಾನಿಯಲ್ಲಿ ಚುನಾವಣಾ  ರಂಗು ಹೆಚ್ಚಾಗುತ್ತಿದೆ.ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದ್ದು ಅಬ್ಬರ ಪ್ರಚಾರ ನಡೆಸಿದ್ದಾರೆ.ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಬಿಎಸ್ ಪಿ ಅಭ್ಯರ್ಥಿ ಅಖಂಡ ಶ್ರೀನಿವಾಸ್ ಮೂರ್ತಿ ಅಬ್ಬರ ಮತಯಾಚನೆ ನಡೆಸಿದ್ರು

Share this Story:

Follow Webdunia kannada

ಮುಂದಿನ ಸುದ್ದಿ

ಚಿನ್ನದ ಗಣಿಯಲ್ಲಿ ಬೆಂಕಿ ದುರಂತ : 27 ಕಾರ್ಮಿಕರು ಸಾವು!