Webdunia - Bharat's app for daily news and videos

Install App

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ : ಈಶ್ವರ ಖಂಡ್ರೆ

Webdunia
ಗುರುವಾರ, 29 ಡಿಸೆಂಬರ್ 2022 (10:35 IST)
ರಾಯಚೂರು : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದ ಎಲ್ಲೆಡೆ ಪ್ರಮುಖರ ಸಭೆಗಳನ್ನ ನಡೆಸುತ್ತಿದ್ದೇವೆ. ಜನವರಿ 15 ರೊಳಗೆ ಕನಿಷ್ಠ 150 ಕ್ಷೇತ್ರಗಳ ಅಭ್ಯರ್ಥಿ ಹೆಸರು ಘೋಷಣೆ ಮಾಡಲು ತಿರ್ಮಾನಿಸಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.
 
ರಾಯಚೂರಿನ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ನಡೆದ ಕಾಂಗ್ರೆಸ್ ಪ್ರಮುಖರ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯ ಚುನಾವಣಾ ಸಮಿತಿ ಸಭೆಯ ಮಾರ್ಗಸೂಚಿ ಎಲ್ಲರಿಗೆ ಕೊಡಲಾಗಿದೆ.

ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಿಗೆ ಸಾವಿರಕ್ಕೂ ಹೆಚ್ಚು ಅರ್ಜಿ ಬಂದಿವೆ. ಎಲ್ಲಾ ಮುಖಂಡರ ಅಭಿಪ್ರಾಯ ಪಡೆದು, ಅಂತಿಮವಾಗಿ ಮೂವರ ಪಟ್ಟಿ ಸಲ್ಲಿಸಲಾಗುವುದು. ಒಂದೊಂದು ಕ್ಷೇತ್ರದಿಂದ ಮೂವರು ಆಕಾಂಕ್ಷಿಗಳ ಹೆಸರನ್ನ ರಾಜ್ಯ ಚುನಾವಣಾ ಸಮಿತಿ ಹಾಗೂ ಎಐಸಿಸಿಗೆ ಕಳುಹಿಸುತ್ತೇವೆ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments