ಫಲಿತಾಂಶವೇ ಬಂದಿಲ್ಲ, ಆಗಲೇ ಕಾಂಗ್ರೆಸ್ ನಿಂದ ವಿಜಯೋತ್ಸವ!

Webdunia
ಮಂಗಳವಾರ, 15 ಮೇ 2018 (08:50 IST)
ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಇಂದಷ್ಟೇ ಗೊತ್ತಾಗಬೇಕಿದೆ. ಆದರೆ ಅದಕ್ಕೂ ಮೊದಲೇ ಮಂಗಳೂರಿನಲ್ಲಿ ಕಾಂಗ್ರೆಸ್ ವಿಜಯೋತ್ಸವ ಆಚರಿಸಿದೆ.

ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಥಾಯಸ್ ಚರ್ಚ್ ಬಳಿ ಜೆಆರ್ ಲೋಬೋ ಮತ್ತು ಸಿಎಂ ಸಿದ್ದರಾಮಯ್ಯ ಗೆದ್ದಿದ್ದಾರೆಂದು ಸಂಭ್ರಮಿಸಿದ್ದಾರೆ.

ಸಿಹಿ ಹಂಚಿ, ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಸದ್ಯಕ್ಕೆ ಜೆಆರ್ ಲೋಬೋ ಮುನ್ನಡೆಯಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ

ರಾಹುಲ್ ಗಾಂಧಿಯವರು ತೆರಿಗೆ ವಂಚನೆ ಬಗ್ಗೆಯೂ ಮಾತಾಡಲಿ: ಆರ್ ಅಶೋಕ್

ಹುಂಡಿಯಲ್ಲದೆ ಹಾಸನಾಂಬೆಗೆ ಟಿಕೆಟ್, ಲಡ್ಡು ಪ್ರಸಾದದಲ್ಲಿ ಹರಿದು ಬಂದ ಆದಾಯ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments