Webdunia - Bharat's app for daily news and videos

Install App

ಗೆಲುವಿನ ಸಂಭ್ರಮಾಚರಣೆ ವೇಳೆ ಕಾಂಗ್ರೆಸ್ ನಿಂದ ಜೈ ಬಜರಂಗಬಲಿ ಘೋಷಣೆ

Webdunia
ಶನಿವಾರ, 13 ಮೇ 2023 (18:09 IST)
Photo Courtesy: Twitter
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಿಕ್ಕ ಅಭೂತಪೂರ್ವ ಗೆಲುವು ಕಾಂಗ್ರೆಸ್ ಉತ್ಸಾಹವನ್ನು ಹೆಚ್ಚು ಮಾಡಿದೆ.

ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದಂತಹ ಪ್ರಮುಖ ರಾಜ್ಯದಲ್ಲಿ ಸಿಕ್ಕ ಗೆಲುವು ಕಾಂಗ್ರೆಸ್ ಶಕ್ತಿ ಹೆಚ್ಚು ಮಾಡುವುದು ಖಂಡಿತಾ. ಇದು ಸ್ಥಳೀಯ ನಾಯಕತ್ವದ ಮೇಲೆ ನಂಬಿಕೆಯಿಟ್ಟು ಜನತೆ ನೀಡಿದ ತೀರ್ಪು ಎಂದರೂ ತಪ್ಪಾಗಲಾರದು.

ಈ ಭರ್ಜರಿ ಗೆಲುವಿನ ಖುಷಿಯನ್ನು ಕಾಂಗ್ರೆಸ್ ದೆಹಲಿಯ ಕಚೇರಿಯಲ್ಲಿ ಸಂಭ್ರಮಿಸಿದೆ. ಈ ವೇಳೆ ಪಕ್ಷದ ಕಾರ್ಯಕರ್ತರು ‘ಜೈ ಬಜರಂಗಬಲಿ’ ಎಂದು ಘೋಷಣೆ ಕೂಗಿ ಸಂಭ್ರಮಾಚರಿಸಿದ್ದಾರೆ. ವಿಶೇಷವೆಂದರೆ ಇದೇ ಕಾಂಗ್ರೆಸ್ ನಾಯಕರು ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳವನ್ನು ನಿಷೇಧಿಸುವುದಾಗಿ ಹೇಳಿಕೆ ನೀಡಿದ್ದರು. ಇದು ವಿವಾದಕ್ಕೂ ಕಾರಣವಾಗಿತ್ತು. ಆದರೆ ಈಗ ಕಾಂಗ್ರೆಸ್ ಚುನಾವಣಾ ಪೂರ್ವ ಮಾಡಿದ ಡ್ಯಾಮೇಜ್ ಕಂಟ್ರೋಲ್ ಮಾಡುವ ಮೂಲಕ ತಾನು ಹಿಂದೂ ವಿರೋಧಿಯಲ್ಲ ಎಂದು ಪರೋಕ್ಷವಾಗಿ ಸಂದೇಶ ಸಾರಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments