Webdunia - Bharat's app for daily news and videos

Install App

ವಿಧಾನಸೌಧದದ ಮುಂದೆ ಗೋವಿನ ಗಂಜಲ ಮೂಲಕ ಶುದ್ಧೀಕರಣ ಮಾಡಿದ ಕಾಂಗ್ರೆಸ್

Webdunia
ಸೋಮವಾರ, 22 ಮೇ 2023 (16:31 IST)
ವಿಧಾನಸೌಧದದ ಮುಂದೆ ಗೋವಿನ ಗಂಜಲ ಮೂಲಕ ಶುದ್ಧೀಕರಣ ಮಾಡಲಾಗಿದೆ.ಕಾಂಗ್ರೆಸ್  ಮುಖಂಡ ಮನೋಹರ್ ನೇತೃತ್ವದಲ್ಲಿ ಶುದ್ಧೀಕರಣ ಕಾರ್ಯ ಮಾಡಲಾಗಿದೆ.ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತ ಕೊನೆಗೊಂಡಿರುವ ಹಿನ್ನೆಲೆಯಲ್ಲಿ ಈ ಕಾರ್ಯ ಎಂದು ಮನೋಹರ್ ಹೇಳಿದ್ದಾರೆ.ಹಸುವಿನ ಗಂಜಲದ ಮೂಲಕ ಶುದ್ಧೀಕರಣ ಹಾಗೂ ಪೂಜೆಯನ್ನ ಕಾಂಗ್ರೆಸ್‌ ಮುಖಂಡರು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments