'ಕಾಂಗ್ರೆಸ್ – ಭಯೋತ್ಪಾದನೆಗೆ ನಿಕಟ ಸಂಪರ್ಕ'

Webdunia
ಶುಕ್ರವಾರ, 14 ಆಗಸ್ಟ್ 2020 (17:47 IST)
ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಭಯೋತ್ಪಾದನೆಗೆ ನಿಕಟ ಸಂಪರ್ಕವಿದೆ,


ಹೀಗಂತ ಸಚಿವ ಸಿ.ಸಿ.ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನ ಗಲಭೆ ಪ್ರಕರಣ ಕುರಿತಂತೆ ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಕಾಂಗ್ರೆಸ್ ವಿರುದ್ಧ ಕಿಡಿ‌ಕಾರಿದ್ದಾರೆ.

ಗಲಭೆ ಪೂರ್ವ ನಿಯೋಜಿತ ಸಂಚು. ಕೇವಲ ಒಂದು ವಾಟ್ಸಾಪ್ ಮೆಸೇಜ್ ಗೆ ಸಾಕಷ್ಟು ಜನರು ಸೇರೋದು ಅಸಾಧ್ಯ ಎಂದರು.

ಇದೊಂದು ಪೂರ್ವ ನಿಯೋಜಿತ ಸಂಚು. ಇಷ್ಟೆಲ್ಲಾ ಗಲಾಟೆ, ಹಿಂಸಾಚಾರ ನಡೆದರೂ ಕಾಂಗ್ರೆಸ್ ಪಕ್ಷ ಖಂಡಿಸುತ್ತಿಲ್ಲಾ. ಹಿಂದಿನ ಕಾಂಗ್ರೆಸ್ ಸರ್ಕಾರ ಪಿ.ಎಫ್.ಐ ಹಾಗೂ ಎಸ್.ಡಿ.ಪಿ.ಐ ಸಂಘಟನೆ ಮೇಲೆ ಪ್ರಕರಣ ಹಿಂದಕ್ಕೆ ತೆಗೆದುಕೊಂಡಿದ್ದಾರೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments