Webdunia - Bharat's app for daily news and videos

Install App

'ಕಾಂಗ್ರೆಸ್ – ಭಯೋತ್ಪಾದನೆಗೆ ನಿಕಟ ಸಂಪರ್ಕ'

Webdunia
ಶುಕ್ರವಾರ, 14 ಆಗಸ್ಟ್ 2020 (17:47 IST)
ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಭಯೋತ್ಪಾದನೆಗೆ ನಿಕಟ ಸಂಪರ್ಕವಿದೆ,


ಹೀಗಂತ ಸಚಿವ ಸಿ.ಸಿ.ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನ ಗಲಭೆ ಪ್ರಕರಣ ಕುರಿತಂತೆ ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಕಾಂಗ್ರೆಸ್ ವಿರುದ್ಧ ಕಿಡಿ‌ಕಾರಿದ್ದಾರೆ.

ಗಲಭೆ ಪೂರ್ವ ನಿಯೋಜಿತ ಸಂಚು. ಕೇವಲ ಒಂದು ವಾಟ್ಸಾಪ್ ಮೆಸೇಜ್ ಗೆ ಸಾಕಷ್ಟು ಜನರು ಸೇರೋದು ಅಸಾಧ್ಯ ಎಂದರು.

ಇದೊಂದು ಪೂರ್ವ ನಿಯೋಜಿತ ಸಂಚು. ಇಷ್ಟೆಲ್ಲಾ ಗಲಾಟೆ, ಹಿಂಸಾಚಾರ ನಡೆದರೂ ಕಾಂಗ್ರೆಸ್ ಪಕ್ಷ ಖಂಡಿಸುತ್ತಿಲ್ಲಾ. ಹಿಂದಿನ ಕಾಂಗ್ರೆಸ್ ಸರ್ಕಾರ ಪಿ.ಎಫ್.ಐ ಹಾಗೂ ಎಸ್.ಡಿ.ಪಿ.ಐ ಸಂಘಟನೆ ಮೇಲೆ ಪ್ರಕರಣ ಹಿಂದಕ್ಕೆ ತೆಗೆದುಕೊಂಡಿದ್ದಾರೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments