Webdunia - Bharat's app for daily news and videos

Install App

'ಕಾಂಗ್ರೆಸ್ – ಭಯೋತ್ಪಾದನೆಗೆ ನಿಕಟ ಸಂಪರ್ಕ'

Webdunia
ಶುಕ್ರವಾರ, 14 ಆಗಸ್ಟ್ 2020 (17:47 IST)
ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಭಯೋತ್ಪಾದನೆಗೆ ನಿಕಟ ಸಂಪರ್ಕವಿದೆ,


ಹೀಗಂತ ಸಚಿವ ಸಿ.ಸಿ.ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನ ಗಲಭೆ ಪ್ರಕರಣ ಕುರಿತಂತೆ ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಕಾಂಗ್ರೆಸ್ ವಿರುದ್ಧ ಕಿಡಿ‌ಕಾರಿದ್ದಾರೆ.

ಗಲಭೆ ಪೂರ್ವ ನಿಯೋಜಿತ ಸಂಚು. ಕೇವಲ ಒಂದು ವಾಟ್ಸಾಪ್ ಮೆಸೇಜ್ ಗೆ ಸಾಕಷ್ಟು ಜನರು ಸೇರೋದು ಅಸಾಧ್ಯ ಎಂದರು.

ಇದೊಂದು ಪೂರ್ವ ನಿಯೋಜಿತ ಸಂಚು. ಇಷ್ಟೆಲ್ಲಾ ಗಲಾಟೆ, ಹಿಂಸಾಚಾರ ನಡೆದರೂ ಕಾಂಗ್ರೆಸ್ ಪಕ್ಷ ಖಂಡಿಸುತ್ತಿಲ್ಲಾ. ಹಿಂದಿನ ಕಾಂಗ್ರೆಸ್ ಸರ್ಕಾರ ಪಿ.ಎಫ್.ಐ ಹಾಗೂ ಎಸ್.ಡಿ.ಪಿ.ಐ ಸಂಘಟನೆ ಮೇಲೆ ಪ್ರಕರಣ ಹಿಂದಕ್ಕೆ ತೆಗೆದುಕೊಂಡಿದ್ದಾರೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments