Webdunia - Bharat's app for daily news and videos

Install App

ಐಟಿ ದಾಳಿ: ಕಾಂಗ್ರೆಸ್‌ನಿಂದ ಕೇಂದ್ರ ಚುನಾವಣೆ ಆಯೋಗಕ್ಕೆ ದೂರು

Webdunia
ಬುಧವಾರ, 2 ಆಗಸ್ಟ್ 2017 (17:33 IST)
ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸುವ ಸಂದರ್ಭದಲ್ಲಿ ಸ್ಥಳೀಯ ಪೊಲೀಸರ ನೆರವು ಪಡೆಯದೆ ಕೇಂದ್ರದ ಸಿಆರ್‌ಪಿಎಫ್ ಭದ್ರತಾ ಪಡೆಗಳ ಸಹಾಯ ಪಡೆದಿದ್ದಾರೆ ಎಂದು ಕಾಂಗ್ರೆಸ್, ಕೇಂದ್ರ ಚುನಾವಣೆ ಆಯೋಗಕ್ಕೆ ದೂರು ನೀಡಿದೆ.
 
ಕಾನೂನಿನ ಪ್ರಕಾರ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿರುವ ಸಂದರ್ಭದಲ್ಲಿ ಸ್ಥಳೀಯ ಪೊಲೀಸರ ನೆರವು ಪಡೆಯಬೇಕಾಗುತ್ತದೆ. ಆದರೆ, ಸ್ಥಳೀಯ ಪೊಲೀಸರ ನೆರವು ಪಡೆಯದೇ ಕೇಂದ್ರದ ಭದ್ರತಾ ಪಡೆಗಳ ನೆರವು ಪಡೆದಿರುವುದು ಕಾನೂನುಬಾಹಿರ ಎಂದು ಕಿಡಿಕಾರಿದೆ.
 
ಸಿಎಂ ಸಿದ್ದರಾಮಯ್ಯ, ಐಟಿ ದಾಳಿಯ ವಿರುದ್ಧ ವಾಗ್ದಾಳಿ ನಡೆಸಿ ಕೇಂದ್ರ ಸರಕಾರದ ಕುಮ್ಮಕ್ಕಿನಿಂದಾಗಿ ಕೇಂದ್ರ ಭದ್ರತಾ ಪಡೆಗಳ ನೆರವು ಪಡೆದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. 
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ನಡೆಸಿದ ದಾಳಿಯಿಂದಾಗಿ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments