Webdunia - Bharat's app for daily news and videos

Install App

ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

Webdunia
ಬುಧವಾರ, 26 ಏಪ್ರಿಲ್ 2023 (10:39 IST)
ನಮ್ಮ ಕಾಂಗ್ರೆಸ್ ನಾಯಕರು ನಮಗೆ ದೂರು ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ನಾವು ದೂರು ನೀಡಿದ್ದೇವೆ ಎಂದು ತಿಳಿಸಿದರು.
 
ದೂರಿನಲ್ಲಿ ಏನಿದೆ?

ಮಾಜಿ ಐಪಿಎಸ್ ಆಗಿರುವ ಅಣ್ಣಾಮಲೈ ಈ ಹಿಂದೆ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಹಲವು ಪೊಲೀಸರ ಪರಿಚಯವಿದೆ. ಚುನಾವಣೆ ಸಮಯದಲ್ಲಿ ಬಹಳ ಮುಖ್ಯವಾದ ಹುದ್ದೆಯಲ್ಲಿ ಅಣ್ಣಾಮಲೈ ಅವರ ಪರಿಚಯಸ್ಥ ಬ್ಯಾಚ್ಮೇಟ್ಗಳು ಕರ್ತವ್ಯ ಮಾಡುತ್ತಿದ್ದಾರೆ. 

ಐಪಿಎಸ್ ಅಧಿಕಾರಿಗಳು, ಪೊಲೀಸರ ಪರಿಚಯ ಇರುವ ಕಾರಣ ಅಧಿಕಾರ ದುರ್ಬಳಕೆಯಾಗುವ ಸಾಧ್ಯತೆಯಿದೆ. ಅಣ್ಣಾಮಲೈ ಅವರು ರಾಜ್ಯವಾಪಿ ಓಡಾಟ ನಡೆಸುವುದರಿಂದ ಅವರ ವಾಹನದಲ್ಲಿ ಹಣ ಸಾಗಾಟ ಮಾಡುವ ಸಾಧ್ಯತೆಯಿದೆ.

ಇಲ್ಲಿಯವರೆಗೆ ಅವರ ವಾಹನವನ್ನು ಪರಿಶೀಲಿಸಿಲ್ಲ. ಈ ಕಾರಣಕ್ಕೆ ಚುನಾವಣೆ ಮುಗಿಯವವರೆಗೂ ಅವರ ಕರ್ನಾಟಕ ಪ್ರವಾಸಕ್ಕೆ ಅನುಮತಿ ನೀಡಿದ್ದನ್ನು ರದ್ದು ಪಡಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments