Webdunia - Bharat's app for daily news and videos

Install App

ವಿನಯ್ ನನ್ನ ಅಧಿಕೃತ ಪಿಎ ಅಲ್ಲ: ಉಲ್ಟಾ ಹೊಡೆದ ಕೆ.ಎಸ್. ಈಶ್ವರಪ್ಪ

Webdunia
ಶುಕ್ರವಾರ, 28 ಜುಲೈ 2017 (14:16 IST)
ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣದಲ್ಲಿ ಕಾಂಗ್ರೆಸ್ ಷಡ್ಯಂತ್ರ ನಡೆಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
 
ವಿನಯ್ ಮತ್ತು ಸಂತೋಷ್ ಸ್ನೇಹಿತರು. ಆದರೆ, ಇದೀಗ ಅವರಲ್ಲಿ ಸ್ವಲ್ಪ ಗೊಂದಲ ಏರ್ಪಟ್ಟಿದೆ. ಕಿಡ್ನಾಪ್ ಪ್ರಕರಣ ಕೋರ್ಟ್‌ನಲ್ಲಿ ಬಗೆಹರಿಯಲಿದೆ ಎಂದು ತಿಳಿಸಿದ್ದಾರೆ.
 
ನನ್ನ ಮತ್ತು ಯಡಿಯೂರಪ್ಪನವರ ಮಧ್ಯೆಯೂ ಭಿನ್ನಮತವಿತ್ತು. ಆದರೆ, ಸಂಘ ಪರಿವಾರ ನಮ್ಮಲ್ಲಿನ ಬಿಕ್ಕಟ್ಟು ಬಗೆಹರಿಸಿದ್ದರಿಂದ ಇದೀಗ ನಾವಿಬ್ಬರು ಅಣ್ಣತಮ್ಮಂದಿರಂತಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
 
ವಿನಯ್ ನನ್ನ ಅಧಿಕೃತ ಪಿಎ ಅಲ್ಲ, ಸಂತೋಷ್ ಕೂಡಾ ಯಡಿಯೂರಪ್ಪನವರ ಅಧಿಕೃತ ಪಿಎ ಅಲ್ಲ. ಇವರಿಬ್ಬರನ್ನು ಬಳಸಿಕೊಂಡು ಕಾಂಗ್ರೆಸ್ ಷಡ್ಯಂತ್ರ ನಡೆಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ನಾಲ್ವಡಿ ಒಡೆಯರ್ ಎಲ್ಲಿ, ಗುಲಾಮಗಿರಿ ಮಾಡ್ತಿರುವ ನಿಮ್ಮಪ್ಪ ಸಿದ್ದರಾಮಯ್ಯ ಎಲ್ಲಿ: ಆರ್ ಅಶೋಕ್

ಮೋದಿ ದೊಡ್ಡ ಪ್ರಾಬ್ಲಂ ಅಲ್ಲ, ಅವರನ್ನು ನಾನು ಎರಡು ಸಲ ಮೀಟ್ ಮಾಡಿದ್ದೇನೆ: ರಾಹುಲ್ ಗಾಂಧಿ

ಶಿವನ ಹಾಡು ಹಾಡುವ ಈ ಮಗುವಿನ ವಿಡಿಯೋ ನೋಡಿದ್ರೆ ನಗು ಬರುತ್ತೆ

Karnataka Rains: ವೀಕೆಂಡ್ ನಲ್ಲಿ ಮಳೆ ಬರಲಿದೆಯಾ ಇಲ್ಲಿದೆ ಇಂದಿನ ಹವಾಮಾನ ವರದಿ

ಮುಂದಿನ ಸುದ್ದಿ
Show comments