Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಮುಂದುವರಿದ ಕಾಂಗ್ರೆಸ್ ಟ್ವಿಟ್ಟರ್ ವಾರ್

Webdunia
ಮಂಗಳವಾರ, 27 ಜೂನ್ 2023 (18:32 IST)
ಬಿಜೆಪಿ ಪಕ್ಷದಲ್ಲಿ ಮಲ್ಲಯುದ್ಧ ನಡೆಯುತ್ತಿದೆ ಎಂದು  ಕಾಂಗ್ರೆಸ್ ಟ್ವೀಟ್ ಮಾಡಿದೆ.ಬೊಮ್ಮಾಯಿ vs ಯತ್ನಾಳ್ 
ಯತ್ನಾಳ್ vs ನಿರಾಣಿ
ಈಶ್ವರಪ್ಪ vs ವಲಸಿಗರು
ಪ್ರತಾಪ್ ಸಿಂಹ vs ಬೊಮ್ಮಾಯಿ
ಸೋಮಣ್ಣ vs ಸಂತೋಷ್
ಸಿ ಟಿ ರವಿ vs BSY  ಮಾತಿನ ಮಲ್ಲಯುದ್ಧ ನಡೆಯುತ್ತಿದೆ.ಮುಂದೆ RSS ನವರ ಲಾಠಿ ಕಸಿದುಕೊಂಡು ಬಡಿದಾಡಿಕೊಂಡರೂ ಆಶ್ಚರ್ಯವಿಲ್ಲ!ಚುನಾವಣೆಯ ಸೋಲಿನ ನಂತರ ಮರೆಗೆ ಸರಿದ ಜೋಶಿ ಸಂತೋಷ್ ಜೋಡಿ ತೆರೆಯ ಹಿಂದೆ ಕುಳಿತು ಆಡಿಸುತ್ತಿರುವ ಗೊಂಬೆಯಾಟ ಇದು #BJPvsBJP ಎಂದು ಟ್ವೀಟ್ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರುದ್ಯೋಗವು ಕಳೆದ 40 ವರ್ಷಗಳಲ್ಲೇ ಗರಿಷ್ಠ ಮಟ್ಟದಲ್ಲಿದೆ: ಪ್ರಿಯಾಂಕ ಗಾಂಧಿ

ಬಿ ನಾಗೇಂದ್ರ ರಾಜೀನಾಮೆ ನೀಡುವವರೆಗೂ ರಾತ್ರಿ ಹಗಲು ಧರಣಿ: ಆರ್‌ ಅಶೋಕ್ ಎಚ್ಚರಿಕೆ

ಮಂಗಳೂರನ್ನು ಮೈಸೂರು ರೈಲು ವಿಭಾಗಕ್ಕೆ ವರ್ಗಾಯಿಸುವ ಪ್ರಕ್ರಿಯೆ ಚುರುಕು, ಕೇರಳ ವಿರೋಧ

ಪಾಟ್ನಾ, ಏರ್‌ ಇಂಡಿಯಾ ವಿಮಾನ ಇಳಿಯುವಾಗ ಡಿಕ್ಕಿಯಾದ ಹಕ್ಕಿ

ಆಟವಾಡುತ್ತಿದ್ದ ಬಾಲಕಿ ಮೇಲೆ ಬೀದಿ ನಾಯಿ ದಾಳಿ, ಭಯಾನಕ Video

ಮುಂದಿನ ಸುದ್ದಿ
Show comments