Select Your Language

Notifications

webdunia
webdunia
webdunia
webdunia

‘ಕಾಂಗ್ರೆಸ್ ಗೂಂಡಾ ಭ್ರಷ್ಟ ಸರ್ಕಾರ’- ಪ್ರಹ್ಲಾದ್ ಜೋಷಿ

ಪ್ರಹ್ಲಾದ್ ಜೋಷಿ
ಬೆಂಗಳೂರು: ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ‘ಕಾಂಗ್ರೆಸ್ ಗೂಂಡಾ ಭ್ರಷ್ಟ ಸರ್ಕಾರ’ ವೆಂದು ಬಾಗಲಕೋಟೆಯಲ್ಲಿ ಸಂಸದ ಪ್ರಹ್ಲಾದ್ ಜೋಷಿ ಹೇಳಿಕೆಯನ್ನು ನೀಡಿದ್ದಾರೆ.


ಕಾಂಗ್ರೆಸ್ ನವರಿಗೆ ಇದು ಹೊಸತೇನಲ್ಲ, ಶಾಸಕ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಅನೇಕ ಕಾಂಗ್ರೆಸ್ಸಿಗರು ಗೂಂಡಾಗಿರಿ ಮಾಡಿದ್ದಾರೆ,. ಹ್ಯಾರಿಸ್ ಪುತ್ರನನ್ನು ಕೂಡಲೇ ಬಂಧಿಸಬೇಕು ಎಂದು ಪ್ರಹ್ಲಾದ ಜೋಷಿ ಹೇಳಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣ; ಕಾನೂನು ಕ್ರಮ ಕೈಗೊಳ್ಳುವುದಕ್ಕೆ ಸಿಎಂ ಸೂಚನೆ