Webdunia - Bharat's app for daily news and videos

Install App

‘ಕಾಂಗ್ರೆಸ್ ಗೂಂಡಾ ಭ್ರಷ್ಟ ಸರ್ಕಾರ’- ಪ್ರಹ್ಲಾದ್ ಜೋಷಿ

Webdunia
ಭಾನುವಾರ, 18 ಫೆಬ್ರವರಿ 2018 (11:26 IST)
ಬೆಂಗಳೂರು: ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ‘ಕಾಂಗ್ರೆಸ್ ಗೂಂಡಾ ಭ್ರಷ್ಟ ಸರ್ಕಾರ’ ವೆಂದು ಬಾಗಲಕೋಟೆಯಲ್ಲಿ ಸಂಸದ ಪ್ರಹ್ಲಾದ್ ಜೋಷಿ ಹೇಳಿಕೆಯನ್ನು ನೀಡಿದ್ದಾರೆ.


ಕಾಂಗ್ರೆಸ್ ನವರಿಗೆ ಇದು ಹೊಸತೇನಲ್ಲ, ಶಾಸಕ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಅನೇಕ ಕಾಂಗ್ರೆಸ್ಸಿಗರು ಗೂಂಡಾಗಿರಿ ಮಾಡಿದ್ದಾರೆ,. ಹ್ಯಾರಿಸ್ ಪುತ್ರನನ್ನು ಕೂಡಲೇ ಬಂಧಿಸಬೇಕು ಎಂದು ಪ್ರಹ್ಲಾದ ಜೋಷಿ ಹೇಳಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments