ಬಿಜೆಪಿ ವಿರುದ್ಧ ಕಾಂಗ್ರೆಸ್ ಭ್ರಷ್ಟಾಚಾರ ಅಸ್ತ್ರ

Webdunia
ಶನಿವಾರ, 6 ಮೇ 2023 (13:12 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಮತ್ತೊಂದು ಭ್ರಷ್ಟಾಚಾರದ ಅಸ್ತ್ರವನ್ನು ಕಾಂಗ್ರೆಸ್ ಪ್ರಯೋಗಿಸಿದೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಪ್ರಕಟಿಸಿ, ಡಬಲ್ ಎಂಜಿನ್ ಸರ್ಕಾರವನ್ನು ಟ್ರಬಲ್ ಎಂಜಿನ್ ಸರ್ಕಾರ ಎಂದು ಕಾಂಗ್ರೆಸ್ ವ್ಯಂಗ್ಯ ಮಾಡಿದೆ.
 
ವಿವಿಧ ಇಲಾಖೆಗಳ ನೇಮಕಾತಿ ದರ ಪ್ರಕಟಿಸಿ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ಕೊಟ್ಟಿದೆ. 40 ಪರ್ಸೆಂಟ್ ಸರ್ಕಾರದಲ್ಲಿ ಎಲ್ಲವೂ ಮಾರಾಟವಾಗಿದೆ. ನೇಮಕಾತಿಗಳಲ್ಲಿ ಅಕ್ರಮ, ಸಿಎಂ ಸ್ಥಾನಕ್ಕೂ ದರ ನಿಗದಿಯಾಗಿದೆ ಎಂದು ಕುಹಕವಾಡಿದೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆ ಮಾಡಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. 

ಎಐಸಿಸಿ ನಾಯಕರು ಸಹ ರೇಟ್ ಕಾರ್ಡ್ ಬಿಡುಗಡೆ ಮಾಡಿ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರ, ಇಂದು ಅತ್ಯಂತ ಮಹತ್ವದ ದಿನ. ಬಿಜೆಪಿ ಜನರ ಗಮನವನ್ನು ಬೇರೆ ಕಡೆ ಸೆಳೆಯಲು ಪ್ರಾರಂಭ ಮಾಡಿದೆ.

ಕರ್ನಾಟಕದ ಜನ ಮಾತ್ರ ಪದೇ ಪದೇ ಎಲ್ಲ ವಿಚಾರಗಳನ್ನು ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ. ಕರ್ನಾಟಕದ ಜನರಿಗೆ ಗೊತ್ತಿದೆ. ಬಿಜೆಪಿಯವರಿಗೂ ರೇಟ್ ಕಾರ್ಡ್ ಬಗ್ಗೆ ಗೊತ್ತಿದೆ. 40% ಅಲ್ಲ 50% ಕಮಿಷನ್ ನಡೆಯುತ್ತಿದೆ ಎಂಬುದು ವಾಸ್ತವ ಅಂಶ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments