Webdunia - Bharat's app for daily news and videos

Install App

ಕಾಂಗ್ರೆಸ್ ಬಿಕ್ಕಟ್ಟು: ಮಾಧ್ಯಮಗಳ ಸೃಷ್ಠಿ ಎಂದ ಸಚಿವ

Webdunia
ಸೋಮವಾರ, 24 ಸೆಪ್ಟಂಬರ್ 2018 (19:33 IST)
ಕಾಂಗ್ರೆಸ್ ನಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಕೈ ಪಾಳೆಯದ ಯಾವ ಶಾಸಕರೂ ಬಿಜೆಪಿಗೆ ಸೇರುತ್ತಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಠಿಯಾಗಿದೆ ಎಂದು ಸಚಿವ ದೂರಿದ್ದಾರೆ.

ಕಾರವಾರದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಕಾಂಗ್ರೆಸ್ ಗೆ ಕೈ ಕೊಟ್ಟು ಯಾವ ಶಾಸಕರೂ ಬಿಜೆಪಿಗೆ ಸೇರುತ್ತಿಲ್ಲ ಎಂದರು.

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸುಭದ್ರ ಆಡಳಿತ ನೀಡುತ್ತಿದ್ದಾರೆ. ಐದು ವರ್ಷ ಸರಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸ್ವತಃ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ ಎಂದರು.

ಈ ವಿಷಯದಲ್ಲಿ ಹೆಚ್ಚಿನ ಮಹತ್ವ ಕೊಡುವ ಅವಶ್ಯಕತೆ ಇಲ್ಲ. ಶಾಸಕರು ಮುಂಬೈ ಅಥವಾ ಇತರ ಕಡೆ ಪ್ರಯಾಣ ಬೆಳೆಸುವುದು ಸಾಮಾನ್ಯ. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments