Select Your Language

Notifications

webdunia
webdunia
webdunia
webdunia

ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಿಯೋಗ ದೂರು

ರಮೇಶ್ ಜಾರಕಿಹೊಳಿ
ಬೆಂಗಳೂರು: ರಮೇಶ್ ಜಾರಕಿಹೊಳಿ ಹಾಗೂ ಬಿಜೆಪಿ ಇತರ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರ ನಿಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ನಿಯೋಗದಿಂದ ಬೆಂಗಳೂರಿನಲ್ಲಿ ದೂರು ಸಲ್ಲಿಸಿದೆ.

ಬಿಜೆಪಿಯ ಚುನಾವಣಾ ಅಕ್ರಮಗಳ ಕುರಿತು ದೂರು ನೀಡಿದ ‘ಕೈ’ ಪಡೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಯನ್ನ ಅಸ್ತ್ರ ಮಾಡಿಕೊಂಡಿದೆ.  `ಪ್ರತಿಯೊಬ್ಬ ಮತದಾರನಿಗೆ 6 ಸಾವಿರ ನೀಡಿ ಮತ ಕೇಳಲಾಗುವುದು’ ಎಂದಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರೈತರು, ದುಡಿಯುವ ವರ್ಗಕ್ಕೆ ಹೆಚ್ಚು ಒತ್ತನ್ನ ಕೊಡ್ತೇವೆ - ಸಿಎಂ