ಇಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ನಿಯೋಗ ದೂರು

Webdunia
ಸೋಮವಾರ, 30 ಜನವರಿ 2023 (15:30 IST)
ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಯೋಗ ದೂರು ನೀಡಿದೆ.ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ, ಮಾಜಿ ಸಂಸದ ವಿ‌ಎಸ್ ಉಗ್ರಪ್ಪ, ಶಾಸಕ ರಿಜ್ವಾನ್ ಅರ್ಷದ್  ನೇತೃತ್ವದ ನಿಯೋಗದಿಂದ ದೂರು ಸಲ್ಲಿಕೆ ಮಾಡಲಿದ್ದಾರೆ.
 
ಬಿಜೆಪಿಯ ಚುನಾವಣಾ ಅಕ್ರಮಗಳ ಕುರಿತು ಕೈಪಡೆ ದೂರು ನೀಡಿದ್ದು,ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿಕೆಯನ್ನು ಕಾಂಗ್ರೇಸ್  ಅಸ್ತ್ರ ಮಾಡಿಕೊಂಡಿದೆ .ಪ್ರತಿಯೊಬ್ಬ ಮತದಾರನಿಗೆ 6 ಸಾವಿರ ನೀಡಿ ಮತ ಕೇಳಲಾಗುವುದು ಎಂದಿದ್ದ ರಮೇಶ್ ಜಾರಕಿಹೊಳಿ‌.ಇದೀಗ ಇದೆ ಹೇಳಿಕೆಯನ್ನು ಅಸ್ತ್ರ‌ಮಾಡಿಕೊಂಡು ಚುನಾವಣಾ ಆಯೋಗದ ಮೆಟ್ಟಿಲನ್ನ  ಕೈ ಕಲಿಗಳು ಹೇರಿದ್ದಾರೆ.ರಾಜ್ಯದ ಐದು ಕೋಟಿ ಮತದಾರರನ್ನು 30 ಸಾವಿರ ಕೋಟಿಗೆ ಖರೀದಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಕಾಂಗ್ರೇಸ್ ನಾಯಕರು ಆರೋಪಿಸಿದ್ದಾರೆ.
 
ಈ ಸಂಚಿಗೆ ಸಿಎಂ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್  ಪ್ರೇರಣೆ ನೀಡಿದ್ದಾರೆ.ಹಾಗಾಗಿ ಕೂಡಲೇ ಈ ಪ್ರಕರಣದ ಬಗ್ಗೆ ತನಿಖೆ ನಡೆಯಬೇಕು ಎಂದು ಕೈ ನಾಯಕರು ಒತ್ತಾಯಿಸಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments