Webdunia - Bharat's app for daily news and videos

Install App

ಸ್ಯಾಂಟ್ರೋ ರವಿ ವಿರುದ್ದ ರಾಜಪಾಲರಿಗೆ ದೂರು ಸಲ್ಲಿಸಿದ ಕಾಂಗ್ರೆಸ್ ನಿಯೋಗ

Webdunia
ಬುಧವಾರ, 11 ಜನವರಿ 2023 (20:56 IST)
ಸ್ಯಾಂಟ್ರೋ ರವಿ ವಿರುದ್ದ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಿಯೋಗ ಮನೋಹರ್ ನೇತೃತ್ವದಲ್ಲಿ ರಾಜಪಾಲರಿಗೆ ಮನವಿ ಮಾಡಿದ್ದಾರೆ.ಈ ವೇಳೆ ಮಾತನಾಡಿದ ಮನೋಹರ್ ಸ್ಯಾಂಟ್ರೋ ರವಿ ವಿರುದ್ಧ ಅನೇಕ ಪ್ರಕರಣ ಇದೆ. ಸರ್ಕಾರ ಕೂಡ ಸ್ಯಾಂಟ್ರೋ ರವಿ ಜೊತೆ ಶಾಮೀಲಾಗಿದೆ. ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸ್ತಿದೆ.ಸರ್ಕಾರ ಕೂಡಲೇ ಎಚ್ಚೇತ್ತುಕೊಂಡು ಸ್ಯಾಂಟ್ರೋ ರವಿನ್ನ ಬಂಧಿಸಬೇಕು.ಜೊತೆಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಿಯೋಗ ಆಗ್ರಹಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments