Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರ ಒಂದು ಗುಂಟೇನೂ ಡಿನೋಟಿಫೈ ಮಾಡಿಲ್ಲ: ಸಿಎಂ ತಿರುಗೇಟು

Webdunia
ಶುಕ್ರವಾರ, 25 ಜುಲೈ 2014 (17:03 IST)
ಅರ್ಕಾವತಿ ಬಡಾವಣೆಯ ಡಿನೋಟಿಫಿಕೇಶನ್ ಕುರಿತಂತೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿ, ಶೆಟ್ಟರ್ ಅವಧಿಯಲ್ಲಿ 422 ಎಕರೆ ಡೀನೋಟಿಫೈ‌ಗೆ ನಿರ್ಧರಿಸಲಾಯಿತು. ಶೆಟ್ಟರ್ ಅವಧಿಯ ನಿರ್ಧಾರಕ್ಕೆ ನಾವು ಒಪ್ಪಿಗೆ ಕೊಟ್ಟೆವು ಎಂದು ಸಿಎಂ  ತಿರುಗೇಟು ನೀಡಿದ್ದಾರೆ.

ಶೆಟ್ಟರ್ ಅವಧಿಯಲ್ಲಿ ಯಾವುದೇ ಶಿಫಾರಸು ಇಲ್ಲದೇ ಡಿನೋಟಿಫೈ ಮಾಡಲಾಗಿದೆ. ಎಲ್ಲಾ ಡಿನೋಟಿಫಿಕೇಶ್ ಬಿಜೆಪಿ ಅವಧಿಯಲ್ಲೇ ಆಗಿದೆ. ಕಾಂಗ್ರೆಸ್ ಸರ್ಕಾರ ಒಂದು ಗುಂಟೇನೂ ಡಿನೋಟಿಫೈ ಮಾಡಿಲ್ಲ. ಬಿಎಸ್‌ವೈ ಕಾಲದಲ್ಲಿ 198 ಎಕರೆ ಡಿನೋಟಿಫೈ ಆಗಿದೆ. ಶೆಟ್ಟರ್ ಅವಧಿಯಲ್ಲಿ 422 ಎಕರೆ ಡಿನೋಟಿ ಫೈ ಆಗಿದೆ.

ಶೆಟ್ಟರ್ ಅವಧಿಯ ನಿರ್ಣಯವನ್ನು ನಮ್ಮ ಸರ್ಕಾರದ ಅವಧಿಯಲ್ಲಿ ಜಾರಿ ಮಾಡಲಾಗಿದ ಎಂದು ಸಿಎಂ ಸ್ಪಷ್ಟನೆ ನೀಡಿದರು. ಸಿಎಂ ಹೇಳಿಕೆಗೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದಾಗ ಸದನದಲ್ಲಿ ಗದ್ದಲವೆದ್ದಿತು.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments