Webdunia - Bharat's app for daily news and videos

Install App

ಹೆಚ್.ಡಿಕೆ ಟೀಕಾಸ್ತ್ರಕ್ಕೆ ಕಾಂಗ್ರೆಸ್ ನಿಂದ ಕಡೆಗಣನೆ

Webdunia
ಭಾನುವಾರ, 6 ಡಿಸೆಂಬರ್ 2020 (15:36 IST)
ಬೆಂಗಳೂರು : ಹೆಚ್.ಡಿಕೆ ಟೀಕಾಸ್ತ್ರಕ್ಕೆ ಕಾಂಗ್ರೆಸ್ ನಿಂದ ಕಡೆಗಣನೆಯ ಪ್ರತ್ಯಾಸ್ತ್ರ. ಹೆಚ್.ಡಿಕೆ ಹೇಳಿಕೆ ಲೂಸ್ ಟಾಕ್ ಎಂದು ಕಡೆಗಣಿಸಲು ನಿರ್ಧಾರ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ  ಈ ಬಗ್ಗೆ ತೀರ್ಮಾನ ಮಾಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ನಡೆಯುತ್ತಿರುವ ಸಭೆಯಲ್ಲಿ, ಹೇಳಿಕೆ ಲೂಸ್ ಟಾಕ್ ಎಂದು ಪರಿಗಣಿಸಿ ನೆಗ್ಲೆಟ್ ಮಾಡೊಣ.  ಯಾವ ಹಿರಿಯ ನಾಯಕರೂ ಇದಕ್ಕೆ ಪ್ರತಿಕ್ರಿಯಿಸುವುದು ಬೇಡ. ಕೇವಲ ಶಾಸಕರು ಮಾತ್ರ ಹೆಚ್.ಡಿಕೆಗೆ ಉತ್ತರ ಕೊಟ್ಟರೆ ಸಾಕು. ಇಲ್ಲದಿದ್ರೆ ಕುಮಾರಸ್ವಾಮಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸ್ತಾರೆ. ಇದನ್ನೇ ಆಡಳಿತರೂಡಿ ಬಿಜೆಪಿ ಕೂಡ ಲಾಭ ಮಾಡಿಕೊಳ್ಳಲಿದೆ. ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರದಲ್ಲಿ ಜೆಡಿಎಸ್ ಪಕ್ಷದ ನಾಯಕರು ನಮಗೆ ಕೈ ಕೊಡುವುದು ಖಚಿತ. ಜೆಡಿಎಸ್ ಮೋಸ ಮಾಡಿದೆ ಎಂಬುದನ್ನೇ ಪ್ರಚಾರ ಮಾಡಬೇಕು ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments