ಹೆಚ್.ಡಿಕೆ ಟೀಕಾಸ್ತ್ರಕ್ಕೆ ಕಾಂಗ್ರೆಸ್ ನಿಂದ ಕಡೆಗಣನೆ

Webdunia
ಭಾನುವಾರ, 6 ಡಿಸೆಂಬರ್ 2020 (15:36 IST)
ಬೆಂಗಳೂರು : ಹೆಚ್.ಡಿಕೆ ಟೀಕಾಸ್ತ್ರಕ್ಕೆ ಕಾಂಗ್ರೆಸ್ ನಿಂದ ಕಡೆಗಣನೆಯ ಪ್ರತ್ಯಾಸ್ತ್ರ. ಹೆಚ್.ಡಿಕೆ ಹೇಳಿಕೆ ಲೂಸ್ ಟಾಕ್ ಎಂದು ಕಡೆಗಣಿಸಲು ನಿರ್ಧಾರ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ  ಈ ಬಗ್ಗೆ ತೀರ್ಮಾನ ಮಾಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ನಡೆಯುತ್ತಿರುವ ಸಭೆಯಲ್ಲಿ, ಹೇಳಿಕೆ ಲೂಸ್ ಟಾಕ್ ಎಂದು ಪರಿಗಣಿಸಿ ನೆಗ್ಲೆಟ್ ಮಾಡೊಣ.  ಯಾವ ಹಿರಿಯ ನಾಯಕರೂ ಇದಕ್ಕೆ ಪ್ರತಿಕ್ರಿಯಿಸುವುದು ಬೇಡ. ಕೇವಲ ಶಾಸಕರು ಮಾತ್ರ ಹೆಚ್.ಡಿಕೆಗೆ ಉತ್ತರ ಕೊಟ್ಟರೆ ಸಾಕು. ಇಲ್ಲದಿದ್ರೆ ಕುಮಾರಸ್ವಾಮಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸ್ತಾರೆ. ಇದನ್ನೇ ಆಡಳಿತರೂಡಿ ಬಿಜೆಪಿ ಕೂಡ ಲಾಭ ಮಾಡಿಕೊಳ್ಳಲಿದೆ. ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರದಲ್ಲಿ ಜೆಡಿಎಸ್ ಪಕ್ಷದ ನಾಯಕರು ನಮಗೆ ಕೈ ಕೊಡುವುದು ಖಚಿತ. ಜೆಡಿಎಸ್ ಮೋಸ ಮಾಡಿದೆ ಎಂಬುದನ್ನೇ ಪ್ರಚಾರ ಮಾಡಬೇಕು ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಯಾಣದೂದ್ದಕ್ಕೂ ಯುವತಿ ಕೈ ಕಾಲು, ಮುಟ್ಟಿ ದೌರ್ಜನ್ಯ, ರ‍್ಯಾಪಿಡೋ ಬೈಕ್‌ ಸವಾರ ಅರೆಸ್ಟ್‌

ಭಯೋತ್ಪಾದನೆ ವಿಚಾರವಾಗಿ ಮತ್ತೇ ಪಾಕ್, ಅಫ್ಘಾನಿಸ್ತಾನ ನಡುವೆ ಮಾತುಕತೆ ವಿಫಲ

ವೋಟ್ ಚೋರಿ ಕಲ್ಪನೆಯ ಜನಕ ಯಾರೆಂದು ಎಸ್.ಸುರೇಶ್ ಕುಮಾರ್ ಪ್ರಶ್ನೆ

ಯಶಸ್ವಿ ರಾಜಕೀಯ ಜೀವನವನ್ನು ಹೊಂದಲು ಸುಳ್ಳು ಹೇಳುವುದು ಸರಿಯೇ: ರಾಹುಲ್ ಗಾಂಧಿಯನ್ನು ಕುಟುಕಿದ ರಾಜನಾಥ್ ಸಿಂಗ್

ಉಪರಾಷ್ಟ್ರಪತಿ ರಾಧಾಕೃಷ್ಣನ್‌ ರಾಜ್ಯದ ಮೊದಲ ಭೇಟಿಯಲ್ಲೇ ಹಲವು ಮಹತ್ವದ ಕಾರ್ಯಕ್ರಮ

ಮುಂದಿನ ಸುದ್ದಿ
Show comments