Webdunia - Bharat's app for daily news and videos

Install App

ಬೆಂಗಳೂರನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರನ್ನು ನೇಮಿಸಿದ ಕಾಂಗ್ರೆಸ್

Webdunia
ಸೋಮವಾರ, 2 ಅಕ್ಟೋಬರ್ 2023 (18:44 IST)
ಮುಂಬರುವ ಲೋಕಸಭಾ ಚುನಾವಣೆಗೆ  ಕಾಂಗ್ರೆಸ್‌ ತಯಾರಿ ಶುರುಮಾಡಿದ್ದು, ಕರ್ನಾಟಕದ 28 ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗೆ ವೀಕ್ಷಕರನ್ನು ನೇಮಕ ಮಾಡಿದೆಇದರ ಬೆನ್ನಲ್ಲೇ ಇದೀಗ AICC, ಪಕ್ಷ ಸಂಘಟನೆಗಾಗಿ ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಣೆ ಮಾಡಿದ್ದು,ಈ 5 ಜಿಲ್ಲೆಗಳಿಗೆ ಹೊಸ ಅಧ್ಯಕ್ಷರನ್ನ ನೇಮಿಸಿದೆ. ಬೆಂಗಳೂರು ನಗರ, ಬೆಂಗಳೂರು ಪೂರ್ವ,ಬೆಂಗಳೂರು ಪಶ್ಚಿಮ,ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ ಎಂದು ಹೀಗೆ ಬೆಂಗಳೂರು ನಗರವನ್ನು ಐದು ಜಿಲ್ಲೆಗಳನ್ನಾಗಿ ವಿಂಗಡನೆ ಮಾಡಿಕೊಂಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments