Select Your Language

Notifications

webdunia
webdunia
webdunia
webdunia

ಕಾಂಗ್ರೆಸ್‌ ಟೀಕೆಗೆ ತಲೆಕೆಡಿಸಿಕೊಳ್ಳಲ್ಲ : ಸಿಎಂ

ಕಾಂಗ್ರೆಸ್‌ ಟೀಕೆಗೆ ತಲೆಕೆಡಿಸಿಕೊಳ್ಳಲ್ಲ : ಸಿಎಂ
ಹುಬ್ಬಳ್ಳಿ , ಸೋಮವಾರ, 2 ಜನವರಿ 2023 (14:26 IST)
ಹುಬ್ಬಳ್ಳಿ : ಮಹದಾಯಿ ಯೋಜನೆಗೆ ಡಿಪಿಆರ್ ಆಗಿದೆ. ಕಾಂಗ್ರೆಸ್ ಟೀಕೆ-ಟಿಪ್ಪಣಿಗೆ ತಲೆಕೆಡಿಸಿಕೊಳ್ಳಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಮಹದಾಯಿ ಯೋಜನೆಗಾಗಿ ಹುಬ್ಬಳ್ಳಿಯಲ್ಲಿ ನಾಳೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಕೈಗೊಂಡಿದೆ. ಈ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಸಿಎಂ ಬೊಮ್ಮಾಯಿ, ಮಹದಾಯಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ.

ಗ್ರೀನ್ ಸಿಗ್ನಲ್ ಆದೇಶದಲ್ಲಿ ಕೆಳಗಡೆ ಸಹಿ ಇದೆ. ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆ ಎಂಬುದು ಗೊತ್ತಿಲ್ಲ. ಮಹದಾಯಿಗಾಗಿ ನಾವು ಹೋರಾಟ ಮಾಡಿದ್ವಿ. ಈಗ ಆ ಹೋರಾಟ ತಾರ್ಕಿಕ ಜಯ ಸಿಕ್ಕಿದೆ ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷದಂದೇ ರಸ್ತೆ ಅಪಘಾತದಲ್ಲಿ 8 ಮಂದಿ ಸಾವು