Webdunia - Bharat's app for daily news and videos

Install App

ಕಾಂಗ್ರೆಸ್​ನಂತ ಹುಸಿ ಭರವಸೆ ಕೊಡೋದಿಲ್ಲ

Webdunia
ಗುರುವಾರ, 27 ಏಪ್ರಿಲ್ 2023 (19:20 IST)
ಮಾಜಿ ಸಿಎಂ ಸಿದ್ದರಾಮಯ್ಯ ಈಗ ಮೀಸಲಾತಿ ಹೆಚ್ಚಳದ ಬಗ್ಗೆ ಮಾತನಾಡುತ್ತಾರೆ. ಆದರೆ ಅವರು ಮುಖ್ಯಮಂತ್ರಿಯಾಗಿದ್ದಾಗ ಏಕೆ ಮಾಡಲಿಲ್ಲ ಎಂದು ಸಚಿವ ಡಾ.ಸಿ.ಎನ್ ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಜನಸಂಖ್ಯೆಗೆ ಅನುಗುಣವಾಗಿ ಕಾನೂನುಬದ್ದವಾಗೇ ಮಾಡಿದ್ದೇವೆ. ಜಾರಿಯಾಗಬಹುದಾದ ಮೀಸಲಾತಿ ಹೆಚ್ಚಳ ನಾವು ಮಾಡಿದ್ದೇವೆ.. ಬಿಜೆಪಿ ಎಂದೂ ಸಹ ಕಾಂಗ್ರೆಸ್ಸಿಗರಂತೆ ಹುಸಿ ಭರವಸೆ ಕೊಡೋದಿಲ್ಲ ಎಂದರು.. ಇನ್ನು ಪ್ರಧಾನಿ ನರೇಂದ್ರ ಮೋದಿಯವರ ಇಂದಿನ ಸಂವಾದ ಕಾರ್ಯಕ್ರಮದಿಂದ ನಮ್ಮೆಲ್ಲ ಕಾರ್ಯಕರ್ತರ ಉತ್ಸಾಹ ಹೆಚ್ಚಿದೆ. ಅಭಿವೃದ್ದಿ ಕಾರ್ಯಗಳು ಹಾಗು ಜನಪರ ಕಾರ್ಯಗಳ ಮೂಲಕ ಜನರ ಬಳಿಗೆ ಹೋಗೋದು ಹೇಗೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿಯವರು ಸಾಧಿಸಿ ತೋರಿಸಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಸಮಾಜಘಾತುಕರು ಹಾಗು ದೇಶದ್ರೋಹಿಗಳನ್ನು ಹೇಗೆ ಮಟ್ಟ ಹಾಕಬೇಕು ಎಂದು ತೋರಿಸಿಕೊಟ್ಟಿದ್ದಾರೆ. ಅಂತಹ ಜನಪರವಾದ ಕಾನೂನುಗಳು ಕರ್ನಾಟಕದಲ್ಲೂ ಜಾರಿ ಮಾಡುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments