Webdunia - Bharat's app for daily news and videos

Install App

ರಾಜಮಹಾರಾಜರ ಕಾಲದಿಂದಲೂ ಕಪ್ಪ ನೀಡುವ ಪದ್ದತಿ ಬಂದಿದೆ: ಎಚ್.ವಿಶ್ವನಾಥ

Webdunia
ಬುಧವಾರ, 22 ಫೆಬ್ರವರಿ 2017 (14:22 IST)
ರಾಜಮಹಾರಾಜರ ಕಾಲದಿಂದಲೂ ಕಪ್ಪ ನೀಡುವ ಪದ್ದತಿ ಬಂದಿದೆ.  ಕಪ್ಪು ನೀಡುವ ಪದ್ದತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇಂದೂ ಕೂಡಾ ಕಪ್ಪ ಕೊಡುವ ಸಂಸ್ಕ್ರತಿಯಿದೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಹೇಳಿದ್ದಾರೆ.
 
ಹಿಂದೆ ದೇವೇಗೌಡರು ಕೂಡಾ ಕಪ್ಪ ನೀಡಿದ್ದಾರೆ. ಆದರೆ, ಇದೀಗ ಅವರದ್ದು ಪ್ರಾದೇಶಿಕ ಪಕ್ಷವಾಗಿದ್ದರಿಂದ ಹಾಗಾಗಿ ಕಪ್ಪ ನೀಡುತ್ತಿಲ್ಲ. ಸಿಎಂ ವಿರುದ್ಧ ಯಡಿಯೂರಪ್ಪ ಕಪ್ಪ ವಿಚಾರ ಕುರಿತಂತೆ ಜೈಲಿಗೆ ಹಾಕಿಸ್ತಿನಿ ಅಂತಾರೆ. ಇವೆಲ್ಲಾ ಬಾಲಿಶ ಹೇಳಿಕೆಗಳು ಎಂದು ತಿರುಗೇಟು ನೀಡಿದ್ದಾರೆ.
 
ಯಡಿಯೂರಪ್ಪ ಕೂಡಾ ಬಿಜೆಪಿ ಪಕ್ಷದ ಹೈಕಮಾಂಡ್‌ಗೆ ಕಪ್ಪ ಸಲ್ಲಿಸಿದವರೇ ಆಗಿದ್ದಾರೆ. ಅದನ್ನು ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ಅವರೇ ಸಂಭಾಷಣೆಯಲ್ಲಿ ಸಾಬೀತುಪಡಿಸಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮನಬಂದಂತೆ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ದಾಖಲೆಗಳಿದ್ದರೆ ಆರೋಪ ಮಾಡಿ ಅದನ್ನು ಸಾಬೀತುಪಡಿಸಿ. ಆಧಾರವಿಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ಸ್ಟ್ರೈಕ್‌ಗೆ ಕ್ಯಾರೇ ಎನ್ನದ ಇರಾನ್‌: ಇಸ್ರೇಲ್‌ ಮೇಲೆ ಮಿಸೈಲ್‌ಗಳ ಸುರಿಮಳೆ, ಗಗನಚುಂಬಿ ಕಟ್ಟಡಗಳಿಗೆ ಹಾನಿ

ಇರಾನ್ ಮೇಲೆ ಅಮೆರಿಕಾ ಏರ್‌ಸ್ಟೈಕ್‌: ವಿಶ್ವದ ಶಾಂತಿ, ಭದ್ರತೆಗೆ ನೇರ ಬೆದರಿಕೆ ಎಂದು ಜಾಡಿಸಿದ ವಿಶ್ವಸಂಸ್ಥೆ

Karnataka weather: ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌

ಇರಾನ್‌ ಮೇಲೆ ಅಮೆರಿಕಾ ಏರ್‌ಸ್ಟ್ರೇಕ್: ಮತ್ತಷ್ಟು ದಾಳಿಯ ಎಚ್ಚರಿಕೆ ನೀಡಿದ ಡೋನಾಲ್ಡ್‌ ಟ್ರಂಪ್‌

ಇರಾನ್‌–ಇಸ್ರೇಲ್‌ ನಡುವಿನ ಸಂಘರ್ಷಕ್ಕೆ ದೊಡ್ಡಣ್ಣ ಎಂಟ್ರಿ: ಇರಾನ್ ಅಣುಸ್ಥಾವರಗಳ ಮೇಲೆ ಅಮೆರಿಕಾ ಏರ್‌ ಸ್ಟ್ರೈಕ್‌

ಮುಂದಿನ ಸುದ್ದಿ
Show comments