10 ದಿನದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಭೆ: ರಾಹುಲ್ ಅಂತಿಮಾ ತೀರ್ಮಾನ ಏನು?

Webdunia
ಗುರುವಾರ, 23 ಮೇ 2019 (18:26 IST)
ಲೋಕಸಭೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಹಿನ್ನೆಲೆಯಲ್ಲಿ ಕಂಡಿರುವ ಬೆನ್ನಲ್ಲೇ ಮುಂದಿನ ಹತ್ತು ದಿನಗಳಲ್ಲಿ ತನ್ನ ಕಾರ್ಯಕಾರಿ ಸಭೆ ಕರೆದಿದೆ.

ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಭಾರೀ ಜಯಭೇರಿ ಭಾರಿಸಿದೆ. ಇದರ ಬೆನ್ನಲ್ಲೇ ಶಾಕ್ ಗೆ ಒಳಗಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಹುದ್ದೆಗೆ ರಾಜೀನಾಮೆಗೆ ಮುಂದಾಗಿದ್ದಾರೆ. ಆದರೆ ಸೋನಿಯಾಗಾಂಧಿ ರಾಜೀನಾಮೆ ನೀಡೋದು ಬೇಡ ಅಂತ ರಾಹುಲ್ ಗೆ ಹೇಳಿದ್ದಾರೆ.

ಏತನ್ಮಧ್ಯೆ ಲೋಕ ಸಮರದಲ್ಲಿ ಎನ್ ಡಿ ಎ 355 ಸ್ಥಾನಗಳನ್ನು ಗಳಿಸಿದ್ರೆ, ಯುಪಿಎ ಮೈತ್ರಿಕೂಟ 90 ಸ್ಥಾನಕ್ಕೆ ಹಾಗೂ ಇತರರು 97 ಸ್ಥಾನಗಳನ್ನು ತಮ್ಮದಾಗಿಸಿಕೊಳ್ಳುವಲ್ಲಿ ಬಹುತೇಕ ಸಫಲರಾಗಿದ್ದಾರೆ.

ಹೀಗಾಗಿ ಕಣದಲ್ಲಿದ್ದ ಇತರರಿಗಿಂತಲೂ ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ಕಡಿಮೆ ಸ್ಥಾನ ಗಳಿಸಿರುವುದು ಆ ಪಕ್ಷದ ಮುಖಂಡರು ಮಾತ್ರವಲ್ಲ ವರಿಷ್ಠರನ್ನೇ ಕಂಗೆಡುವಂತೆ ಮಾಡಿದೆ. ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ರಾಹುಲ್ ಗಾಂಧಿ ತಮ್ಮ ಮುಂದಿನ ನಡೆಯನ್ನು ಪಕ್ಷದ ಕಾರ್ಯಕಾರಿ ಸಭೆಯಲ್ಲಿ ತಿಳಿಸುವ ಸಾಧ್ಯತೆ ದಟ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಲ್ಲಿ ಕುರ್ಚಿ ಜಟಾಪಟಿ ನಡುವೆ ರಾಷ್ಟ್ರೀಯ ನಾಯಕರ ಭೇಟಿಯಾದ ವಿಜಯೇಂದ್ರ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ನಿಮ್ಮ ಸಿಎಂ ಯುದ್ಧಕ್ಕೆ ಬಿಜೆಪಿ ಹೇಗೆ ಕಾರಣವಾಗುತ್ತೆ: ರಣದೀಪ್ ಸುರ್ಜೇವಾಲಗೆ ಆರ್ ಅಶೋಕ್ ಪ್ರಶ್ನೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments