ಕನ್ನಲ್ಲಿಯಲ್ಲಿ ಕಾಂಗ್ರೆಸ್ ಉತ್ಸವ

Webdunia
ಭಾನುವಾರ, 16 ಜುಲೈ 2023 (18:58 IST)
ಕಾಂಗ್ರೆಸ್‌ ಪಕ್ಷದ ಐದು ಗ್ಯಾರಂಟಿಗಳಿಗೆ ಸರ್ಕಾರ ನುಡಿದಂತೆ ನಡೆದು ಸಾಬೀತು ಪಡಿಸಿದೆ ಎಂದು ಯಶವಂತಪುರ ವ್ಯಾಪ್ತಿಯ ಕೋಡಿಗೆಹಳ್ಳಿಯ ಕನ್ನಲ್ಲಿಯಲ್ಲಿ ಕಾಂಗ್ರೆಸ್ ಉತ್ಸವ ನಡೆಸಲಾಯಿತು. ಕಾಂಗ್ರೆಸ್ ಸರ್ಕಾರವನ್ನು ಬಲಪಡಿಸಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಕನ್ನಲ್ಲಿಯ ಜನತೆಗೆ ಅನುಕೂಲವಾಗಲೆಂದು ಅಲ್ಲಿಯೇ ಕಾಂಗ್ರೆಸ್ ಕಚೇರಿ ಸ್ಥಾಪನೆ ಮಾಡಲಾಗಿದ್ದು, ಇಂದು ಅಧಿಕೃತವಾಗಿ ಚಾಲನೆ ನೀಡಿದ್ರು. ನಂತರ ಜಿಲ್ಲಾಧ್ಯಕ್ಷ ಎಂ ರಾಜ್ ಕುಮಾರ್, ಯಶವಂತಪುರ ಕ್ಷೇತ್ರದ ನಾಯಕ ಎಸ್ ಬಾಲರಾಜ್ ಗೌಡ, ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿ ಗೌಡ, ತಾವರಕೆರೆ ಬ್ಲಾಕ್ ಅಧ್ಯಕ್ಷ ರಾಮಮೂರ್ತಿ, ಕನ್ನಲ್ಲಿಯ ಹಿರಿಯ ಮುಖಂಡ ಜಯಣ್ಣ, ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಪಂಚಾಯಿತಿ ನೂತನ ಅಭ್ಯರ್ಥಿ ಗಿರಿಜಾವತಿ ಸೇರಿದಂತೆ ಕನ್ನಲ್ಲಿಯ ಎಲ್ಲ ಜನತೆ ಭಾಗಿಯಾಗಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments