Webdunia - Bharat's app for daily news and videos

Install App

ಸರ್ಕಾರದ ವಿರುದ್ದ ಟ್ವೀಟ್ ಮೂಲಕ ಕಿಡಿ ಕಾರಿದ ಕಾಂಗ್ರೆಸ್

Webdunia
ಮಂಗಳವಾರ, 30 ಆಗಸ್ಟ್ 2022 (21:04 IST)
ನಿಮ್ಮ ಪ್ರಣಾಳಿಕೆಯಲ್ಲಿ ಸಹಕಾರಿ - ರಾಷ್ಟ್ರೀಕೃತ ಬ್ಯಾಂಕಿನ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದಿರಿ.ಆದರೆ,ಡಬಲ್ ಎಂಜಿನ್ ಸರ್ಕಾರದಿಂದ ರೈತರ ಸಾಲ ಮನ್ನಾ ಸಾಧ್ಯವಾಗಲಿಲ್ಲ.ರೈತರ ಆದಾಯವೂ ದ್ವಿಗುಣವಾಗಲಿಲ್ಲ,ಆಗಿದ್ದು ಬೆಲೆ ಏರಿಕೆ ಮಾತ್ರ ಎಂದು ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕಾಸ್ತ್ರ ಪ್ರಯೋಗಮಾಡಿದೆ.
 
 ಹೊಣೆಗೇಡಿತನ ಏಕೆ ಎಂದು ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ ಕೇಳಿದೆ.ನಿಮ್ಮ ಹತ್ತಿರ ಉತ್ತರ ಇದ್ಯಾ ? ಎಂದು ಹ್ಯಾಶ್ ಟ್ಯಾಗ್ ಬಳಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments