Select Your Language

Notifications

webdunia
webdunia
webdunia
webdunia

ಗ್ಯಾರಂಟಿ ಈಡೇರಿಸದೆ ಕರ್ನಾಟಕದಲ್ಲಿ ಕಾಂಗ್ರೆಸ್‌ ವಂಚನೆ-BSY

Yeddyurappa
bangalore , ಗುರುವಾರ, 23 ನವೆಂಬರ್ 2023 (16:21 IST)
ಕೆಲವು ದಿನಗಳು ಬಾಕಿ ಇರುವ ತೆಲಂಗಾಣ ವಿಧಾನಸಭೆ ಚುನಾವಣೆ ಪ್ರಚಾರದ ಅಖಾಡಕ್ಕೆ ಈಗ ಕರ್ನಾಟಕದ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಧುಮುಕಿದ್ದು,ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸದೆ ಕಾಂಗ್ರೆಸ್‌ ಕರ್ನಾಟಕ ಜನತೆಯನ್ನು ವಂಚಿಸಿದೆ. ಆದ್ದರಿಂದ ಪೊಳ್ಳು ಭರವಸೆಗಳಿಗೆ ಜೋತು ಬೀಳಬಾರದು ಎಂದು ಮನವಿಮಾಡಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ,ಮಲ್ಲಿಕಾರ್ಜುನ್‌ ಖರ್ಗೆ ವಿರುದ್ಧ ದೂರು