Webdunia - Bharat's app for daily news and videos

Install App

ಕಾಂಗ್ರೆಸ್ ಮುಕ್ತ ಭಾರತ ಬೆಜೆಪಿಯ ಹಗಲು ಕನಸು: ಖರ್ಗೆ

Webdunia
ಶನಿವಾರ, 21 ಮೇ 2016 (11:19 IST)
"ಕಾಂಗ್ರೆಸ್ ಮುಕ್ತ ಭಾರತ" ಭಾರತೀಯ ಜನತಾ ಪಾರ್ಟಿಯ ಹಗಲು ಕನಸು ಎಂದು ಕಲಬುರ್ಗಿಯಲ್ಲಿ ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
 
ಪಂಚ ರಾಜ್ಯಗಳ ವಿಧಾನಸಭೆಗೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೀನಾಯ ಸೋಲು ಹಿನ್ನೆಲೆಯಲ್ಲಿ ಮಾತನಾಡಿದ ಖರ್ಗೆ, ಒಂದು ಕಾಲದಲ್ಲಿ ಬಿಜೆಪಿ ಕೇವಲ ಎರಡು ಸ್ಥಾನವನ್ನು ಮಾತ್ರ ಹೊಂದಿತ್ತು. ಹೀಗೆ ಬಿಜೆಪಿ ಅಹಂಕಾರದ ಮಾತುಗಳನ್ನು ಮಾತನಾಡಿದರೆ ಮತ್ತೆ ಅದೇ ಸ್ಥಿತಿಗೆ ತಲುಪುವುದರಲ್ಲಿ ಸಂಶಯವೇ ಇಲ್ಲ ಎಂದು ಬಿಜೆಪಿಗೆ ಟಾಂಗ್ ನೀಡಿದ್ದಾರೆ.
 
ಕಾಂಗ್ರೆಸ್ ಮುಕ್ತ ಭಾರತ ಬಿಜೆಪಿಯ ಹಗಲು ಕನಸು. ಕಾಂಗ್ರೆಸ್ ಮುಕ್ತ ಭಾರತ ಎಂದಿಗೂ ಸಾಧ್ಯವಿಲ್ಲದ ಮಾತು. ಪಂಚ ರಾಜ್ಯಗಳ ವಿಧಾನಸಭೆಗೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಖ್ಯಾಬಲ ಇಲ್ಲದಿದ್ರೂ, ಬೆಜೆಪಿಗಿಂತ ಹೆಚ್ಚು ಮತಗಳನ್ನು ಗಳಿಸಿದೆ. ಚುನಾವಣೆ ಎಂದರೇ ಸೋಲು ಗೆಲವು ಸಹಜ ಎಂದು ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
 
 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments