ಕಂದಾಯ ಸಚಿವ ಆರ್.ಅಶೋಕ್ ಗೆ ತಿರುಗೇಟು ನೀಡಿದ ಕಾಂಗ್ರೆಸ್

Webdunia
ಮಂಗಳವಾರ, 4 ಅಕ್ಟೋಬರ್ 2022 (21:37 IST)
ಕತ್ತಿ ಹಿಡಿದು ನಿಂತ ಸಿದ್ದರಾಮಯ್ಯ ಪೋಸ್ಟರ್ ನ್ನ ಆರ್ ಅಶೋಕ್ ನಿನ್ನೆ ಬಿಡುಗಡೆ ಮಾಡಿದರಿಂದ ಇಂದು ಕಂದಾಯ ಸಚಿವ ಆರ್.ಅಶೋಕ್ ಗೆ ಕಾಂಗ್ರೆಸ್ ತಿರುಗೇಟು ನೀಡಿದೆ.ಟಿಪ್ಪು ಸುಲ್ತಾನ್ ವೇಷಭೂಷಣ ಧರಿಸಿದ ಸಚಿವ ಆರ್.ಅಶೋಕ್ ಪೋಸ್ಟರ್ ನ್ನ ಕಾಂಗ್ರೆಸ್  ಬಿಡುಗಡೆ ಮಾಡಿದೆ.ಟ್ವಿಟರ್ ಮೂಲಕ ಬಿಜೆಪಿ ನಾಯಕರ ಇನ್ನಷ್ಟು ಪೋಸ್ಟರ್ ನ್ನ ಕೈಪಡೆ ಬಿಡುಗಡೆ ಮಾಡಲಿದೆ.ಹಿಂದೆ ಬಿಜೆಪಿ ಸರ್ಕಾರ ಅವಧಿಯಲ್ಲಿ ಟಿಪ್ಪು ಜಯಂತಿ ಆಚಾರಣೆಯ ವೇಳೆ ಟಿಪ್ಪು ವೇಷಭೂಷಣ ಬಿಜೆಪಿ ನಾಯಕರು ಧರಸಿದರು.ಆದ್ರೆ ಇದೀಗ ಬಿಜೆಪಿ ನಾಯಕರ ಹಳೆ ಪೋಸ್ಟರ್ ನ್ನ ಕಾಂಗ್ರೆಸ್ ಮತ್ತೆ ರಿ ಲಾಂಚ್ ಮಾಡಿದೆ.
 
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಸಿಪಿ ಯೋಗೇಶ್ವರ್, ಶ್ರೀರಾಮಲು ಸೇರಿದಂತೆ ಹಲವು ನಾಯಕರು ಟಿಪ್ಪು ವೇಷಭೂಷಣ ಧರಿಸಿದ ಪೋಸ್ಟರ್ ನ್ನ ಕಾಂಗ್ರೆಸ್ ರಿ ಲಾಂಚ್ ಮಾಡಿರುವುದು ಎಟ್ಟಿಗೆ ಎದಿರೇಟು ಕೊಟ್ಟಂತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments