ಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ಟನ್ ಕೊಟ್ಟ ಕಾಂಗ್ರೆಸ್

Webdunia
ಶುಕ್ರವಾರ, 4 ನವೆಂಬರ್ 2022 (16:57 IST)
ಕಾಂಗ್ರೆಸ್ ಟಿಕೇಟ್ ಗೆ ೨ ಲಕ್ಷ ರೂ.ಹೇಳಿಕೆ ಬಿಜೆಪಿ ಲೇವಡಿ ವಿಚಾರವಾಗಿ ನಮಗೆ ದೇಣಿಗೆಯ ಹಣವಷ್ಟೇ ಆಸರೆ, ಭ್ರಷ್ಟ ಹಣವಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.ಎಲ್ಲಾ ರಾಜಕೀಯ ಪಕ್ಷಗಳೂ ದೇಣಿಗೆ ಪಡೆಯುತ್ತವೆ,ಪಕ್ಷ ನಡೆಸಲು ದೇಣಿಗೆ, ಶುಲ್ಕಗಳು ಸಾಮಾನ್ಯ ಸಂಗತಿ.ಆದರೆ ಶ್ರೀಮಂತ ಪಕ್ಷ ಬಿಜೆಪಿಗೆ 40% ಕಮಿಷನ್ ಲೂಟಿಯ ಹಣ .ಸಿಎಂ ಹುದ್ದೆಯಿಂದ 2,500 ಕೋಟಿ ಹಣ,ಸರ್ಕಾರಿ ಹುದ್ದೆಗಳ ಮಾರಾಟದ ಹಣ ,ಚುನಾವಣಾ ಬಾಂಡ್‌ಗಳ ಹಣವಿರಬಹುದು.ನಮಗೆ ದೇಣಿಗೆಯ ಹಣವಷ್ಟೇ ಆಸರೆ, ಭ್ರಷ್ಟ ಹಣವಲ್ಲ ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಟಾಂಗ್ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments