Webdunia - Bharat's app for daily news and videos

Install App

ಆರ್ ಅಶೋಕ್ ಗೆ ಟಾಂಗ್ ಕೊಟ್ಟ ಕಾಂಗ್ರೆಸ್

Webdunia
ಗುರುವಾರ, 26 ಜನವರಿ 2023 (18:41 IST)
ಕಂದಾಯ ಸಚಿವ ಆರ್ ಅಶೋಕ್ ಗೆ ಮಂಡ್ಯದಲ್ಲಿ ಗೋ ಬ್ಯಾಕ್ ಪೊಸ್ಟರ್ ಅಭಿಯಾನವನ್ನ ಆರಂಭಿಸಿ. ಸ್ಪಪಕ್ಷೀಯರೇ  ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಗೆ   ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿಚಾರಕ್ಕೆ ಕಾಂಗ್ರೆಸ್‌ ಟ್ವೀಟ್ ಮಾಡಿದ್ದು ಬಿಜೆಪಿ ಕಾರ್ಯಕರ್ತರೇ ಬಿಜೆಪಿ ನಾಯಕರಿಗೆ "ಗೋ  ಬ್ಯಾಕ್" ಎನ್ನುತ್ತಿರುವ ಪ್ರಕರಣ ಹೆಚ್ಚುತ್ತಿದೆ.ಹಿಂದೆ ನಳೀನ್ ಕುಮಾರ್ ಕಟೀಲ್  ಕಾರು ಅಲ್ಲಾಡಿಸಿ ಗೋ ಬ್ಯಾಕ್ ಎಂದಿದ್ದರು.ನಂತರ ಗೃಹಸಚಿವರ ಮನೆ ಮೇಲೆ ದಾಳಿ ನಡೆಸಿದ್ದರು.ಈಗ ಆರ್ ಅಶೋಕ್ ಅವರ ಸರದಿ.ಕದನ ಎಂಬುದು ಕಾಳ್ಗಿಚ್ಚಿನಂತೆ, ಬಿಜೆಪಿಯನ್ನು ನಾಶ ಮಾಡಿಯೇ ಶಮನ ಆಗುವುದು ಎಂದು ಟ್ವೀಟ್ ಮೂಲಕ ಕಾಂಗ್ರೆಸ್‌ ಲೇವಡಿ ಮಾಡಿದೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments