Webdunia - Bharat's app for daily news and videos

Install App

ಕಾಂಗ್ರೆಸ್ ಬಿಡಲು ನಟಿ ರಮ್ಯಾಗೆ ಪರೋಕ್ಷ ಸೂಚನೆ?!

Webdunia
ಶನಿವಾರ, 1 ಏಪ್ರಿಲ್ 2017 (12:16 IST)
ಮೈಸೂರು: ಉಪ ಚುನಾವಣೆಗಾಗಿ ಪ್ರಚಾರ ಮಾಡಲಿರುವ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಇತ್ತೀಚೆಗಷ್ಟೇ ಬಿಡುಗಡೆ ಮಾಡಿತ್ತು. ಆದರೆ ಇದರಲ್ಲಿ ಮಂಡ್ಯದ ಪ್ರಮುಖ ಕಾಂಗ್ರೆಸ್ ನಾಯಕಿ ನಟಿ ರಮ್ಯಾ ಅವರನ್ನು ಕೈ ಬಿಡಲಾಗಿದೆ.

 

ರಮ್ಯಾ ಬದಲು ಇತ್ತೀಚೆಗೆ ಮುಖ್ಯಮಂತ್ರಿ ಪುತ್ರ ಯತೀಂದ್ರಗೆ ಮಣೆ ಹಾಕಲಾಗುತ್ತಿದೆ. ಈ ಮೂಲಕ ರಮ್ಯಾರನ್ನು ಕಾಂಗ್ರೆಸ್ ದೂರವಿಡಲು ಪ್ರಯತ್ನಿಸುತ್ತಿದೆಯೇ ಎಂಬ ಅನುಮಾನಗಳಿಗೆ ರೆಕ್ಕೆ ಮೂಡಿದಂತಾಗಿದೆ.

 
ರಮ್ಯಾ ಅವರ ರಾಜಕೀಯ ಗುರು ಎಂದೇ ಪರಿಗಣಿಸಲಾಗಿದ್ದ ಎಸ್ ಎಂ ಕೃಷ್ಣ ಬಿಜೆಪಿ ಸೇರಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ರಮ್ಯಾ ಕೂಡಾ ಕೃಷ್ಣ ಬೆನ್ನಲ್ಲೇ ಬಿಜೆಪಿ ಸೇರುತ್ತಾರೆಂಬ ವದಂತಿಗಳಿತ್ತು. ಅದಕ್ಕೆ ಪುಷ್ಠಿ ನೀಡುವಂತೆ ರಮ್ಯಾ ಇತ್ತೀಚೆಗೆ ಕಾಂಗ್ರೆಸ್ ನ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments