‘ಕಾಂಗ್ರೆಸ್ ತಪ್ಪು ಮಾಹಿತಿ ಕೊಡ್ತಿದೆ'

Webdunia
ಶನಿವಾರ, 23 ಏಪ್ರಿಲ್ 2022 (20:19 IST)
ಹೊಸಪೇಟೆ ಕಾರ್ಯಕಾರಿಣಿ ಸಭೆ ನಮಗೆ ಮತ್ತಷ್ಟು ಪ್ರೇರಣೆ ಕೊಟ್ಟಿದೆ. ಸರ್ಕಾರ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿ ಕಾಪಾಡ್ತಿದೆ. ಸಿಎಂ‌ ಒಳ್ಳೊಳ್ಳೆಯ ಕೆಲಸಗಳನ್ನು ಮಾಡ್ತಿದ್ದಾರೆ. ಕಾಂಗ್ರೆಸ್ ಜನರಿಗೆ ತಪ್ಪು ಮಾಹಿತಿ ಕೊಡ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಹೇಳಿದ್ದಾರೆ. ಮತೀಯವಾದದ ಹೆಸರಲ್ಲಿ ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ ಮಾಡ್ತಿದೆ. ಡಿಜೆ ಹಳ್ಳಿ ಕೆಜಿ ಹಳ್ಳಿ, ಹರ್ಷ ಕೊಲೆ ಪ್ರಕರಣ, ಹಿಜಾಬ್, ಹುಬ್ಬಳ್ಳಿ‌ ಪ್ರಕರಣಗಳಲ್ಲಿ ಮತೀಯವಾದ ಅನುಸರಿಸ್ತಿದೆ. ಕಾಂಗ್ರೆಸ್​​​ನವ್ರು ಅಧಿಕಾರದಲ್ಲಿ ಇಲ್ಲ ಅಂದ್ರೆ ಚಡಪಡಿಸ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್​​​​​ನಿಂದ ಅರಾಜಕತೆ ಸೃಷ್ಟಿಯಾಗಿದೆ ಎಂದು ಕಾಂಗ್ರೆಸ್​ ವಿರುದ್ಧ ಗಂಭೀರ ಆರೋಪ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments