Webdunia - Bharat's app for daily news and videos

Install App

‘ಕಾಂಗ್ರೆಸ್ ತಪ್ಪು ಮಾಹಿತಿ ಕೊಡ್ತಿದೆ'

Webdunia
ಶನಿವಾರ, 23 ಏಪ್ರಿಲ್ 2022 (20:19 IST)
ಹೊಸಪೇಟೆ ಕಾರ್ಯಕಾರಿಣಿ ಸಭೆ ನಮಗೆ ಮತ್ತಷ್ಟು ಪ್ರೇರಣೆ ಕೊಟ್ಟಿದೆ. ಸರ್ಕಾರ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿ ಕಾಪಾಡ್ತಿದೆ. ಸಿಎಂ‌ ಒಳ್ಳೊಳ್ಳೆಯ ಕೆಲಸಗಳನ್ನು ಮಾಡ್ತಿದ್ದಾರೆ. ಕಾಂಗ್ರೆಸ್ ಜನರಿಗೆ ತಪ್ಪು ಮಾಹಿತಿ ಕೊಡ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಹೇಳಿದ್ದಾರೆ. ಮತೀಯವಾದದ ಹೆಸರಲ್ಲಿ ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ ಮಾಡ್ತಿದೆ. ಡಿಜೆ ಹಳ್ಳಿ ಕೆಜಿ ಹಳ್ಳಿ, ಹರ್ಷ ಕೊಲೆ ಪ್ರಕರಣ, ಹಿಜಾಬ್, ಹುಬ್ಬಳ್ಳಿ‌ ಪ್ರಕರಣಗಳಲ್ಲಿ ಮತೀಯವಾದ ಅನುಸರಿಸ್ತಿದೆ. ಕಾಂಗ್ರೆಸ್​​​ನವ್ರು ಅಧಿಕಾರದಲ್ಲಿ ಇಲ್ಲ ಅಂದ್ರೆ ಚಡಪಡಿಸ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್​​​​​ನಿಂದ ಅರಾಜಕತೆ ಸೃಷ್ಟಿಯಾಗಿದೆ ಎಂದು ಕಾಂಗ್ರೆಸ್​ ವಿರುದ್ಧ ಗಂಭೀರ ಆರೋಪ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಮೂಲೆ ಮೂಲೆಯಲ್ಲೂ ತಿರಂಗಾ ಯಾತ್ರೆ ಮಾಡ್ತೀವಿ, ತಾಕತ್ತಿದ್ದರೆ ಎಫ್ಐಆರ್ ಹಾಕಿ: ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್

ಹಸುವಿನ ಮೇಲೆ ಅತ್ಯಾಚಾರ ನಡೆಸಲು ಹೋಗಿ ಸಿಕ್ಕಿಬಿದ್ದ ವ್ಯಕ್ತಿ: ರೆಡ್ ಹ್ಯಾಂಡ್ ಆಗಿ ಹಿಡಿದ ಜನ ಮಾಡಿದ್ದೇನು Video

ಹನುಮನ ಪವಾಡ.. ಕ್ರೇನ್, ಜೆಸಿಬಿ ಬಂದರೂ ಒಂದಿಂಚೂ ಅಲ್ಲಾಡದ ಆಂಜನೇಯನ ವಿಗ್ರಹ: ಉಜ್ಜೈನಿಯಲ್ಲಿ ಕೌತುಕದ ಘಟನೆ Video

ರಾಕೆಟ್ ಅಲ್ಲ… ಇಂಡೋನೇಷ್ಯಾದಲ್ಲಿ ಪರ್ವತವನ್ನೇ ಸೀಳಿ ಹೊರಬಂದ ಜ್ವಾಲಾರಸ ಎದೆ ನಡುಗಿಸುವಂತಿರುವ ದೃಶ್ಯ Video

ಇವನು ಗಂಡನಲ್ಲ ರಾಕ್ಷಸ… ಪತ್ನಿಯನ್ನು ಕೊಲೆ ಮಾಡಿದ ರುಂಡ ಫ್ರಿಡ್ಜ್ ನಲ್ಲಿಟ್ಟಿದ್ದ Shocking Video

ಮುಂದಿನ ಸುದ್ದಿ
Show comments