Webdunia - Bharat's app for daily news and videos

Install App

ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ : ಪರಮೇಶ್ವರ್

Webdunia
ಶುಕ್ರವಾರ, 30 ಜೂನ್ 2023 (13:17 IST)
ತುಮಕೂರು : ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ. ನಿಮ್ಮ ಆಶೀರ್ವಾದದಿಂದ ನಾನು ಗೃಹಸಚಿವನಾಗಿದ್ದೇನೆ. ಆ ದೇವರ ಆಶೀರ್ವಾದ ಇಲ್ಲದೇ ಇದ್ದರೆ ನಾನು ಶಾಸಕನಾಗುತ್ತಿರಲಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಗುರುವಾರ ಮುಸ್ಲಿಂ ಭಾಂಧವರ ಬಕ್ರಿದ್ ಹಬ್ಬದ ಹಿನ್ನೆಲೆಯಲ್ಲಿ ಕೊರಟಗೆರೆ ಪಟ್ಟಣದ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮುಸ್ಲಿಂ ಬಾಂಧವರಿಗೆ ಶುಭ ಕೋರಿದರು. ಈ ವೇಳೆ ಧಾರ್ಮಿಕ ಮುಖಂಡರು ಪರಮೇಶ್ವರ್ ಅವರಿಗೆ ಟೋಪಿ ಧಾರಣೆ ಮಾಡಿ ಸಿಎಂ ಆಗಲಿ ಎಂದು ಶುಭಹಾರೈಸಿದರು.
 -
ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಬಕ್ರಿದ್ ಹಬ್ಬ ತ್ಯಾಗ ಬಲಿದಾನದ ಸಂಕೇತ. ಅಲ್ಲಾ ಬೇರೆ ಬೇರೆ ರೀತಿಯಲ್ಲಿ ಪರೀಕ್ಷೆ ಮಾಡುತ್ತಾನಂತೆ. ತನ್ನ ಮಗನನ್ನೂ ಬಲಿ ಕೊಡಬೇಕು ಎನ್ನುವ ತ್ಯಾಗ ದೊಡ್ಡದು. ರಂಜಾನ್ ವೇಳೆ ಇಲ್ಲಿಗೆ ಬಂದಿದ್ದೆ. ಆಗ ಚುನಾವಣೆ ಇತ್ತು. ಈ ಸಂದರ್ಭ ನಾನು ಬಂದು ಮತ ಕೇಳಿದ್ದೆ. ನನ್ನನ್ನು ಗೆಲ್ಲಿಸಿದ್ದೀರಿ ಎಂದರು. 

ಮಹಮ್ಮದ್ ಇಬ್ರಾಹಿಂ ತನ್ನ ಮಗನನ್ನೇ ಅಲ್ಲಾನಿಗೆ ಬಲಿ ಕೊಟ್ಟಿದ್ದ. ಅಂತಹ ಮಹಾನ್ ಬಲಿದಾನದ ಸಂಕೇತ ಬಕ್ರಿದ್. ಎಲ್ಲರಿಗೂ ಶುಭಕಾಮನೆ ಹೇಳಿದ್ದೇನೆ. ಭಾರತ ಶಾಂತಿ ನಂಬಿದ ದೇಶ. ಸಂವಿಧಾನದಲ್ಲೇ ಅದನ್ನು ಅಳವಡಿಸಿಕೊಂಡಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments