Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರ ಜಮೀರ್‌ನನ್ನು ಇಟ್ಟುಕೊಂಡು ರೈತರನ್ನು ಸಂಕಷ್ಟಕ್ಕೆ ತಲ್ಲಿದೆ: ಜನಾರ್ದನ ರೆಡ್ಡಿ

Sampriya
ಶುಕ್ರವಾರ, 22 ನವೆಂಬರ್ 2024 (19:38 IST)
Photo Courtesy X
ಕೊಪ್ಪಳ: ವಕ್ಫ್‌ ಮಸೂದೆ ಮೂಲಕ ಕಾಂಗ್ರೆಸ್ ಸರ್ಕಾರ ವಕ್ಫ್ ರೈತರನ್ನು ಸಂಕಷ್ಟಕ್ಕೆ ತಲ್ಲಿದೆ. ಈ ಸರ್ಕಾರ ಜಮೀರ್ ಎನ್ನುವ '420' ಸಚಿವನನ್ನು ಇಟ್ಟುಕೊಂಡು ಎಲ್ಲಾ ಭೂಮಿ ವಶಪಡಿಸಿಕೊಳ್ಳಲು ತರಾತುರಿಯಲ್ಲಿ ಸಾವಿರಾರು ಎಕರೆಗೆ ವಕ್ಫ್ ಹೆಸರು ಸೇರಿಸಿದ್ದಾರೆ ಎಂದು   ಶಾಸಕ ಜನಾರ್ದನ ರೆಡ್ಡಿ ಕಿಡಿಕಾರಿದರು.

ಇಂದು ಕೊ‍ಪ್ಪಳದಲ್ಲಿ ಸುದ್ದಿಗಾರರೊಂದಿಗೆ ಬಿಜೆಪಿ  ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ಚುನಾವಣೆಯಲ್ಲಿ ಹೊಡೆತ ಬೀಳುವ ಭಯದಲ್ಲಿ ಸಿಎಂ ಅವರು ಮೌಖಿಕವಾಗಿ ನೋಟಿಸ್ ಹಿಂಪಡೆಯುವ ಹೇಳಿಕೆ ನೀಡಿದ್ದಾರೆ. ಅದರಿಂದ ಏನೂ ಆಗಲ್ಲ, ಕೂಡಲೇ ಎಮರ್ಜೆನ್ಸಿ ಕ್ಯಾಬಿನೆಟ್ ಮೀಟಿಂಗ್ ಮಾಡಿ ರದ್ದುಗೊಳಿಸಬೇಕಿತ್ತು ಎಂದರು.

ಅಹಿಂದ ಹೆಸರು ಹೇಳಿಕೊಂಡು ಸಿಎಂ ಅಧಿಕಾರಕ್ಕೆ ಬಂದಿದ್ದಾರೆ. ಅವರಿಗೆ ವಿನಾಶಕಾಲಕ್ಕೆ ವಿಪರೀತ ಬುದ್ಧಿ ಬಂದಿದೆ. ಇದು ಕೇವಲ ಹೋರಾಟದ ಪ್ರಾರಂಭ. ಕೂಡಲೇ ಹಿಂಪಡೆಯದೆ ಹೋದಲ್ಲಿ ಪ್ರತಿಭಟನೆ ಉಗ್ರರೂಪ ಪಡೆಯುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments