ಕೋಮಾದಲ್ಲಿರುವ ಕಾಂಗ್ರೆಸ್‌ ಸರ್ಕಾರದಿಂದ ಆಗುತ್ತಿಲ್ಲ ಅಭಿವೃದ್ಧಿ: ಆರ್‌.ಅಶೋಕ್

Sampriya
ಬುಧವಾರ, 4 ಸೆಪ್ಟಂಬರ್ 2024 (19:25 IST)
ಬೆಂಗಳೂರು: ಹಗರಣಗಳಿಂದಾಗಿ ಕಾಂಗ್ರೆಸ್ ಸರ್ಕಾರ ಕೋಮಾದಲ್ಲಿದ್ದು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ಕಡೆ ರಸ್ತೆಗಳು ಹದಗೆಟ್ಟಿದ್ದು, ಜನರು ವಾಹನ ಚಲಾಯಿಸಲು ಪರದಾಡುವಂತಾಗಿದೆ. ಕಾಂಗ್ರೆಸ್ ರಸ್ತೆಗಳಲ್ಲಿ ಸುಲಲಿತವಾಗಿ ಓಡಾಡುವ ಗ್ಯಾರಂಟಿಯನ್ನು ಕೊಡಲಿ ಎಂದು ಆಕ್ರೋಶ ಹೊರಹಾಕಿದರು.

ಬೆಂಗಳೂರಿನಲ್ಲಿ ಕಮಿಷನ್ ಆಸೆಗಾಗಿ ಗುತ್ತಿಗೆದಾರರಿಗೆ ಕೊಡಬೇಕಿರುವ 1,500 ಕೋಟಿ ರೂ. ತಡೆಹಿಡಿದಿದ್ದು, ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಇದು ಕಾಸಿಲ್ಲದ ಬ್ರ‍್ಯಾಂಡ್ ಬೆಂಗಳೂರಾಗಿದೆ ಎಂದು ದೂರಿದರು.

ಇನ್ನೂ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ ಅತ್ಯಾಚಾರ ಪ್ರಕರಣಗಳು, ಮಹಿಳೆಯರ ಮೇಲಿನ ದೌರ್ಜನ್ಯ, ಡ್ರಗ್ಸ್‌ ದಂಧೆ ಹೆಚ್ಚಾಗಿದೆ ಎಂದು ದೂರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

Bidar: ಆಸ್ಪತ್ರೆ ಒಳಗೇ ಬೈಕ್ ನುಗ್ಗಿಸಿದ್ದ ಅಸಾಮಿ: ಪೊಲೀಸರಿಂದ ಬಿತ್ತು ಹಿಗ್ಗಾ ಮುಗ್ಗಾ ಗೂಸಾ video

ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ರಾಜಕೀಯ ಹಾದಿಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ಸಿದ್ದರಾಮಯ್ಯ

Video: ಪುಟ್ಟ ಮಗುವನ್ನು ಹೊತ್ತು ಬರುತ್ತಿದ್ದ ಪುಟಾಣಿ ಹುಡುಗಿ ನೋಡಿ ಈ ವ್ಯಕ್ತಿ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್

ಮುಂದಿನ ಸುದ್ದಿ
Show comments