ಸಂಕ್ರಾಂತಿ ಒಳಗೆ ಕಾಂಗ್ರೆಸ್ ಸರ್ಕಾರ ಬಿದ್ದೋಗುತ್ತೆ-ಸಿಪಿ ಯೋಗೇಶ್ವರ್

Webdunia
ಮಂಗಳವಾರ, 3 ಅಕ್ಟೋಬರ್ 2023 (16:00 IST)
ಕಾಂಗ್ರೆಸ್‌ನಲ್ಲಿ ಒಳಬೇಗುದಿ ತೀವ್ರಗೊಂಡಿದ್ದು, ಶಾಸಕರಲ್ಲಿ ಅಸಮಾಧಾನ ಹೆಚ್ಚಳಗೊಂಡಿದೆ. ಸಂಕ್ರಾಂತಿ ವೇಳೆಗೆ ಸೂರ್ಯ ಪಥ ಬದಲಿಸುವ ರೀತಿ, ರಾಜಕೀಯ ಪಥ ಬದಲಾವಣೆಯಾಗಲಿದ್ದು, ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಇರೋದು ಅನುಮಾನ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಬಾಂಬ್ ಸಿಡಿಸಿದ್ದಾರೆ.ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ನಾಯಕರ ನಡೆ ಗಮನಿಸಿದರೆ, ೨೦೨೩ ಮುಗಿದ ಬಳಿಕ ರಾಜಕೀಯ ಬದಲಾವಣೆ ನಿರೀಕ್ಷೆ ಇದೆ. ಇನ್ನೆರಡು ತಿಂಗಳಲ್ಲಿ ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನ ಸ್ಘೋಟಿಸಲಿದ್ದು, ಸರ್ಕಾರ ಪತನಗೊಳ್ಳಲಿದೆ ಎಂದು ಅನಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಬೀಳಿಸಲು ನಾವು ಯಾವುದೇ ಆಪರೇಷನ್ ನಡೆಸುತ್ತಿಲ್ಲ ಎಂದು ಭವಿಷ್ಯ ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂ, ಕೇರಳ, ಪುದುಚೇರಿ ಚುನಾವಣೆ: ಮತದಾರರನ್ನು ಒಲಿಸಿಕೊಳ್ಳಲು ನಾಯಕರ ಕೊನೆ ಹಂತದ ಪ್ರಯತ್ನ ಅಂತ್ಯ

ಇಂದು ರಾತ್ರಿ ಇಡೀ ದೇಶ ನಾಶ ಎಂದು ಬೆದರಿಕೆ ಹಾಕಿದ ಟ್ರಂಪ್: ಇರಾನ್ ಜನತೆ ಮಾಡುತ್ತಿರುವುದೇನು ಗೊತ್ತಾ Video

ಬಿಜೆಪಿ, ಆರ್‌ಎಸ್‌ಎಸ್‌ ಕುರಿತು ಪ್ರಚೋದನಾಕಾರಿ ಭಾಷಣ: ಖರ್ಗೆ ಬಂಧನಕ್ಕೆ ಆಗ್ರಹ

ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments