Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

Sampriya
ಮಂಗಳವಾರ, 10 ಜೂನ್ 2025 (15:03 IST)
Photo Courtesy X
ಕಾರವಾರ: ಯಾವುದೇ ಕ್ಷಣದಲ್ಲದಾರೂ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪತನವಾಗಬಹುದು. ಇದರಿಂದ ಬಿಜೆಪಿ ಅಧಿಕಾರ ಹಿಡಿಯುವು ನಿಶ್ಚಿತ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. 

ಇಲ್ಲಿನ ಪ್ರೀಮಿಯರ್ ಹೋಟೆಲ್‌ ಸಭಾಂಗಣದಲ್ಲಿ ನಡೆದ ಮೋದಿ ಸರ್ಕಾರಕ್ಕೆ 11 ವರ್ಷದ ಹಿನ್ನೆಲೆ ಕೈಗೊಂಡ ಕಾರ್ಯಚಟುವಟಿಕೆ ಕುರಿತು ಚರ್ಚೆಗೆ ಹಮ್ಮಿಕೊಂಡಿದ್ದ ಕಾರ್ಯಗಾರದಲ್ಲಿ ಮಾತನಾಡಿದರು.

ಹಿಂದುತ್ವದ ಪರ ಕೆಲಸ ಮಾಡುತ್ತಿರುವ ಕಾರ್ಯಕರ್ತರಿಗೆ ಕಾಂಗ್ರೆಸ್ ಸರ್ಕಾರ ಕಿರುಕುಳ ನೀಡುತ್ತಿದೆ. ಈ ಮೂಲಕ ಹಿಂದುತ್ವ ವಿಚಾರಧಾರೆ ಕುಗ್ಗಿಸಲು ಸರ್ಕಾರ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದೆ ಎಂಧು ಆರೋಪ ಮಾಡಿದರು. 

ಕೇಂದ್ರದ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ  ಅಡ್ಡಿ ಮಾಡುತ್ತಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ, ಮೊಬೈಲ್ ಟವರ್ ಸ್ಥಾಪನೆ, ನೌಕಾನೆಲೆ ಯೋಜನೆ ನಿರಾಶ್ರಿತರಿಗೆ ಹೆಚ್ಚುವರಿ ಪರಿಹಾರ ವಿತರಣೆಗೆ ರಾಜ್ಯ ಸರ್ಕಾರ ನಿರಂತರವಾಗಿ ಅಡ್ಡಿ ಪಡಿಸುತ್ತಿದೆ ಎಂದು ಆರೋಪ ಮಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments