Webdunia - Bharat's app for daily news and videos

Install App

ರಾಜ್ಯದ ಶಾಲೆಗಳಲ್ಲಿ ಕಾಂಗ್ರೆಸ್ ಕಾಮಗಲಭೆ ಎಬ್ಬಿಸಿದೆ: ಆಯನೂರು

Webdunia
ಶುಕ್ರವಾರ, 21 ನವೆಂಬರ್ 2014 (12:44 IST)
ರಾಜ್ಯದ ಶಾಲೆಗಳಲ್ಲಿ ಕಾಂಗ್ರೆಸ್ ಕಾಮಗಲಭೆ ಎಬ್ಬಿಸಿದೆ. ನಂದಿತಾ ಸಾವಿನ ಪ್ರಕರಣದಲ್ಲಿಸರಕಾರ ದಾರಿ ತಪ್ಪಿಸುತ್ತಿದೆ ಎಂದು ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ.
 
ಸಚಿವ ಕಿಮ್ಮನೆ ರತ್ನಾಕರ ನಂದಿತಾ ಸಾವಿನ ಪ್ರಕರಣದ ದಾರಿ ತಪ್ಪಿ ಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಪ್ರಕರಣಕ್ಕೆ ಕೋಮುಗಲಭೆಯ ಬಣ್ಣ ಹಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
 
ಸಚಿವ ಕಿಮ್ಮನೆ ರತ್ನಾಕರ ಅಸಮರ್ಥ ಸಚಿವರಲ್ಲಿ ನಂಬರ್ ಒನ್ ಆಗಿದ್ದಾರೆ. ಕರ್ತವ್ಯನಿರ್ವಹಣೆಯಲ್ಲಿ ವಿಫಲವಾದ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲು ಸರಕಾರ ಅಂತಹ ಶಾಲೆಗಳ ಅಡಳಿತ ಮಂಡಳಿಗಳಿಗೆ ಬೆಂಬಲ ನೀಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments