Webdunia - Bharat's app for daily news and videos

Install App

ಕಾಂಗ್ರೆಸ್ ಕಾಳಧನಿಕರು, ಭ್ರಷ್ಟಾಚಾರಿಗಳ ಪರವಾಗಿದೆ: ಸಿ.ಟಿ.ರವಿ ವಾಗ್ದಾಳಿ

Webdunia
ಶುಕ್ರವಾರ, 13 ಜನವರಿ 2017 (12:32 IST)
ಕಾಂಗ್ರೆಸ್ ಸರಕಾರ ಕಾಳಧನಿಕರು ಹಾಗೂ ಭ್ರಷ್ಟಾಚಾರಿಗಳ ಪರವಾಗಿದೆ ಎಂದು ಶಾಸಕ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿವರ್ಷ 3 ಲಕ್ಷ ಕೋಟಿ ರೂಪಾಯಿಯಷ್ಟು ಚಿನ್ನ ಖರೀದಿಸುವ ದೇಶ ನಮ್ಮದು. ಆದರೆ, ಸರಕಾರಕ್ಕೆ ಕೇವಲ 10 ಪ್ರತಿಶತದಷ್ಟು ತೆರಿಗೆ ರೂಪದಲ್ಲಿ ಸಂದಾಯವಾಗುತ್ತಿದೆ. ಉಳಿದ 90 ಪ್ರತಿಶತದಷ್ಟು ಹಣ ಬ್ಲ್ಯಾಕ್‌ ಮನಿಯಾಗಿ ಪರಿವರ್ತನೆ ಆಗುತ್ತದೆ ಎಂದು ಆರೋಪಿಸಿದರು. 
 
ಕಪ್ಪು ಹಣ, ಭ್ರಷ್ಟಾಚಾರ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೋಟ್ ಬ್ಯಾನ್‌ನಂತಹ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಆದರೆ, ಕೆಲ ಕಳ್ಳರು ನೋಟ್‌ ಬ್ಯಾನ್ ನಿರ್ಧಾರವನ್ನು ವಿರೋಧಿಸುತ್ತಿದ್ದಾರೆ. ಕಾಂಗ್ರೆಸ್ ಸರಕಾರ ಕಾಳಧನಿಕರು ಹಾಗೂ ಭ್ರಷ್ಟಾಚಾರಿಗಳ ಪರವಾಗಿದೆ ಎಂದು ಕಿಡಿಕಾರಿದರು. 
 
ಸಾಕಷ್ಟು ವಿರೋಧದ ನಡುವೆ ರಾಜ್ಯ ಸರಕಾರ ಸ್ಟೀಲ್ ಬ್ರಿಡ್ಜ್‌ ನಿರ್ಮಾಣಕ್ಕೆ ಮುಂದಾಗಿದೆ. ಸ್ಟೀಲ್ ಬ್ರಿಡ್ಜ್ ಕಾಮಕಾರಿ ಹೆಸರಿನಲ್ಲಿ ಹಲವರಿಗೆ ಕಿಕ್‌ಬ್ಯಾಕ್ ಸಿಗತ್ತೆ ಎಂದು ಶಾಸಕ ಸಿ.ಟಿ.ರವಿ ಗಂಭೀರವಾಗಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments