Webdunia - Bharat's app for daily news and videos

Install App

ಶೀಘ್ರದಲ್ಲಿಯೇ ಜಾರಿಯಾಗಲಿದೆ ಕಾಂಗ್ರೆಸ್‌ ಗ್ಯಾರೆಂಟಿ

geetha
ಮಂಗಳವಾರ, 23 ಜನವರಿ 2024 (21:04 IST)
ತೆಲಂಗಾಣ : ರೇವಂತ್‌ ರೆಡ್ಡಿನೇತೃತ್ವದ ಕಾಂಗ್ರೆಸ್‌ ಸರ್ಕಾರ ಶೀಘ್ರದಲ್ಲೇ ತೆಲಂಗಾಣದಲ್ಲಿ 500 ರೂ. ಗಳಿಗೆ ಅಡುಗೆ ಅನಿಲ ಪೂರೈಸುವುದಾಗಿ ಹೇಳಿದೆ.ಕರ್ನಾಟಕ ಮಾದರಿಯಲ್ಲೇ ಗ್ಯಾರೆಂಟಿ ಭರವಸೆಗಳನ್ನು ನೀಡಿದ್ದ ಕಾಂಗ್ರೆಸ್‌ ಸರ್ಕಾರ 500 ರೂ. ಗಳಿಗೆ ಅಡುಗೆ ಅನಿಲ ಮಾತ್ರವಲ್ಲದೇ, ಪ್ರತಿ ತಿಂಗಳೂ 2500 ರೂ. ಹಣವನ್ನು ಮಹಿಳೆಯರಿಗೆ ನೀಡುವುದಾಗಿ ಘೋಷಿಸಿತ್ತು.
ಇತ್ತೀಚಿಗಷ್ಟೇ ಕಾಂಗ್ರೆಸ್‌ ತೆಲಂಗಾಣದಲ್ಲಿ ನಡೆಸಿದ ಪ್ರಜಾ ಪಾಲನ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ 91 ಲಕ್ಷ ಮಂದಿ ಮಹಾಲಕ್ಷ್ಮಿ ಯೋಜನೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹೇಳಿದಷ್ಟು ಸಂಬಳ ಕೊಡದೇ ಬಡ ಕಾರ್ಮಿಕನಿಗೆ ವಂಚನೆ: ಮೇಲಧಿಕಾರಿ ಮುಖಕ್ಕೆ ಬಳೆ ಬಿಸಾಕಿ ಆತ ಹೇಳಿದ್ದೇನು ನೋಡಿ Video

ತಾಯಿ ಕೈ ಹಿಡಿದು ನಡೆಯುತ್ತಿದ್ದ ಮಗು ಕಾಲು ಜಾರಿ ರೈಲ್ವೇ ಹಳಿಗೆ ಬಿದ್ದಾಗ… ರೋಚಕ ಕ್ಷಣದ Video

ಅಪ್ಪ ಮಾಡಿದ ತಪ್ಪು ಕೆಲಸವನ್ನು ಮಗನೇ ಪೊಲೀಸರ ಮುಂದೆ ಬಿಚ್ಚಿಟ್ಟ: Video

ಉತ್ತರಾಖಂಡದ ಗುಹೆಯಲ್ಲಿ ಕಂಡ ಆದಿ ಮಾನವ: ದಿಗ್ಭ್ರಮೆಗೊಳಿಸುವ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments