Webdunia - Bharat's app for daily news and videos

Install App

ಶೀಘ್ರದಲ್ಲಿಯೇ ಜಾರಿಯಾಗಲಿದೆ ಕಾಂಗ್ರೆಸ್‌ ಗ್ಯಾರೆಂಟಿ

geetha
ಮಂಗಳವಾರ, 23 ಜನವರಿ 2024 (21:04 IST)
ತೆಲಂಗಾಣ : ರೇವಂತ್‌ ರೆಡ್ಡಿನೇತೃತ್ವದ ಕಾಂಗ್ರೆಸ್‌ ಸರ್ಕಾರ ಶೀಘ್ರದಲ್ಲೇ ತೆಲಂಗಾಣದಲ್ಲಿ 500 ರೂ. ಗಳಿಗೆ ಅಡುಗೆ ಅನಿಲ ಪೂರೈಸುವುದಾಗಿ ಹೇಳಿದೆ.ಕರ್ನಾಟಕ ಮಾದರಿಯಲ್ಲೇ ಗ್ಯಾರೆಂಟಿ ಭರವಸೆಗಳನ್ನು ನೀಡಿದ್ದ ಕಾಂಗ್ರೆಸ್‌ ಸರ್ಕಾರ 500 ರೂ. ಗಳಿಗೆ ಅಡುಗೆ ಅನಿಲ ಮಾತ್ರವಲ್ಲದೇ, ಪ್ರತಿ ತಿಂಗಳೂ 2500 ರೂ. ಹಣವನ್ನು ಮಹಿಳೆಯರಿಗೆ ನೀಡುವುದಾಗಿ ಘೋಷಿಸಿತ್ತು.
ಇತ್ತೀಚಿಗಷ್ಟೇ ಕಾಂಗ್ರೆಸ್‌ ತೆಲಂಗಾಣದಲ್ಲಿ ನಡೆಸಿದ ಪ್ರಜಾ ಪಾಲನ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ 91 ಲಕ್ಷ ಮಂದಿ ಮಹಾಲಕ್ಷ್ಮಿ ಯೋಜನೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments