Webdunia - Bharat's app for daily news and videos

Install App

ಕಾಂಗ್ರೆಸ್ನ ಗ್ಯಾರಂಟಿಗಳು ಮೆಹಂದಿಯಷ್ಟೇ ಗ್ಯಾರಂಟಿ : ಸುಧಾಕರ್

Webdunia
ಮಂಗಳವಾರ, 2 ಮೇ 2023 (10:34 IST)
ಚಿಕ್ಕಬಳ್ಳಾಪುರ : ಬಿಜೆಪಿ ಪ್ರಣಾಳಿಕೆಗಳ ಬಗ್ಗೆ ಕಾಂಗ್ರೆಸ್ ನಾಯಕರ ಟೀಕೆ ವಿಚಾರವಾಗಿ ಚಿಕ್ಕಬಳ್ಳಾಪುರದಲ್ಲಿ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.
 
ಕಾಂಗ್ರೆಸ್ನ ಗ್ಯಾರಂಟಿಗಳನ್ನ ಮೆಹಂದಿಗೆ ಹೋಲಿಸಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳನ್ನ ಜನ ನಂಬಲು ತಯಾರಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜನರಿಗಾಗಿ ಏನೂ ಮಾಡಲಿಲ್ಲ.

ಕೃಷಿ ಸಮ್ಮಾನ್, ಆಯುಷ್ಮಾನ್, ವಿದ್ಯಾನಿಧಿ ಯೋಜನೆ ಜಾರಿ ಮಾಡಿದ್ದು ಯಾರು? ಬಿಜೆಪಿ ಮೇಲೆ ಭರವಸೆ ಇದೆ. ನರೇಂದ್ರ ಮೋದಿಯೇ ಜನರಿಗೆ ಭರವಸೆ. ಡಿಕೆಶಿ, ಸಿದ್ದರಾಮಯ್ಯ, ರಾಹುಲ್ ಗಾಂಧಿ ಮಾತು ಜನ ಕೇಳೋಕೆ ತಯಾರಿಲ್ಲ ಎಂದರು. 

ಈ ವೇಳೆ ನರೇಂದ್ರ ಮೋದಿ ನಾಲಾಯಕ್ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಈ ಮಾತು ಪ್ರಿಯಾಂಕ್ ಖರ್ಗೆಯವರಿಗೆ ಸೂಕ್ತ ಎಂದರು ಇನ್ನು ಬಿಜೆಪಿಗೆ ಕೇವಲ 40 ಸೀಟು ಮಾತ್ರ ಕೊಡಿ ರಾಹುಲ್ ಗಾಂಧಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಪಾಪ 2019 ರಲ್ಲಿ ಇಡೀ ದೇಶ ಸಂಚಾರ ಮಾಡಿ 44 ಸೀಟು ತಂದ ರೆಕಾರ್ಡ್ ಅವರದ್ದು. ಅವರ ರೆಕಾರ್ಡ್ ಬಗ್ಗೆ ಈಗ ಅವರೇ ಮಾತಾಡ್ತಿದ್ದಾರೆ ಅಂತ ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ಛಲವಾದಿ ನಾರಾಯಣಸ್ವಾಮಿ

Operation Sindoor: ಸೇನಾ ಕಾರ್ಯಾಚರಣೆಯಲ್ಲಿ 100 ಉಗ್ರರು ಫಿನೀಷ್‌: ವಿಪಕ್ಷಗಳಿಗೆ ರಾಜನಾಥ್‌ ಮಾಹಿತಿ

Karnataka BJP: ಆಪರೇಷನ್ ಸಿಂಧೂರ್ ಯಶಸ್ವಿಯಾಗಲೆಂದು ಬಿಜೆಪಿ ಪೂಜೆ

Rahul Gandhi: ಆಪರೇಷನ್ ಸಿಂದೂರ ಬಳಿಕ ರಾಹುಲ್ ಗಾಂಧಿ, ಖರ್ಗೆ ಇಷ್ಟು ಗಂಭೀರ ಯಾಕೆ: ನೆಟ್ಟಿಗರ ಪ್ರಶ್ನೆ

Operation Sindoor: ಸರ್ವಪಕ್ಷ ಸಭೆಗೆ ಮತ್ತೆ ಪ್ರಧಾನಿ ಮೋದಿ ಗೈರು: ವಿಪಕ್ಷಗಳ ಕೆಂಗಣ್ಣು

ಮುಂದಿನ ಸುದ್ದಿ
Show comments