Webdunia - Bharat's app for daily news and videos

Install App

ಕಾಂಗ್ರೆಸ್ನ ಗ್ಯಾರಂಟಿಗಳು ಮೆಹಂದಿಯಷ್ಟೇ ಗ್ಯಾರಂಟಿ : ಸುಧಾಕರ್

Webdunia
ಮಂಗಳವಾರ, 2 ಮೇ 2023 (10:34 IST)
ಚಿಕ್ಕಬಳ್ಳಾಪುರ : ಬಿಜೆಪಿ ಪ್ರಣಾಳಿಕೆಗಳ ಬಗ್ಗೆ ಕಾಂಗ್ರೆಸ್ ನಾಯಕರ ಟೀಕೆ ವಿಚಾರವಾಗಿ ಚಿಕ್ಕಬಳ್ಳಾಪುರದಲ್ಲಿ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.
 
ಕಾಂಗ್ರೆಸ್ನ ಗ್ಯಾರಂಟಿಗಳನ್ನ ಮೆಹಂದಿಗೆ ಹೋಲಿಸಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳನ್ನ ಜನ ನಂಬಲು ತಯಾರಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜನರಿಗಾಗಿ ಏನೂ ಮಾಡಲಿಲ್ಲ.

ಕೃಷಿ ಸಮ್ಮಾನ್, ಆಯುಷ್ಮಾನ್, ವಿದ್ಯಾನಿಧಿ ಯೋಜನೆ ಜಾರಿ ಮಾಡಿದ್ದು ಯಾರು? ಬಿಜೆಪಿ ಮೇಲೆ ಭರವಸೆ ಇದೆ. ನರೇಂದ್ರ ಮೋದಿಯೇ ಜನರಿಗೆ ಭರವಸೆ. ಡಿಕೆಶಿ, ಸಿದ್ದರಾಮಯ್ಯ, ರಾಹುಲ್ ಗಾಂಧಿ ಮಾತು ಜನ ಕೇಳೋಕೆ ತಯಾರಿಲ್ಲ ಎಂದರು. 

ಈ ವೇಳೆ ನರೇಂದ್ರ ಮೋದಿ ನಾಲಾಯಕ್ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಈ ಮಾತು ಪ್ರಿಯಾಂಕ್ ಖರ್ಗೆಯವರಿಗೆ ಸೂಕ್ತ ಎಂದರು ಇನ್ನು ಬಿಜೆಪಿಗೆ ಕೇವಲ 40 ಸೀಟು ಮಾತ್ರ ಕೊಡಿ ರಾಹುಲ್ ಗಾಂಧಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಪಾಪ 2019 ರಲ್ಲಿ ಇಡೀ ದೇಶ ಸಂಚಾರ ಮಾಡಿ 44 ಸೀಟು ತಂದ ರೆಕಾರ್ಡ್ ಅವರದ್ದು. ಅವರ ರೆಕಾರ್ಡ್ ಬಗ್ಗೆ ಈಗ ಅವರೇ ಮಾತಾಡ್ತಿದ್ದಾರೆ ಅಂತ ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments