ಕಾಂಗ್ರೆಸ್ ಗ್ಯಾರಂಟಿಗಳಿಂದಲೇ ನಮಗೆ ಸೋಲು

Webdunia
ಶುಕ್ರವಾರ, 9 ಜೂನ್ 2023 (10:06 IST)
ಬೆಂಗಳೂರು : ಕರ್ನಾಟಕದ ಚುನಾವಣೆಯಲ್ಲಿ ಸೋತ ಬಿಜೆಪಿ ಆತ್ಮಾವಲೋಕನ ಸಭೆ ನಡೆಸಿ ಸೋಲಿಗೆ ಕಾರಣ ಹುಡುಕುವ ಪ್ರಯತ್ನ ನಡೆಸಿದೆ. ಸಭೆಯಲ್ಲಿ ಕಾಂಗ್ರೆಸ್ನ ಗ್ಯಾರಂಟಿಗಳಿಂದಲೇ ಸೋಲಾದ ಬಗ್ಗೆ ಹೆಚ್ಚಿನವರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿಯ ಪ್ರಣಾಳಿಕೆ ಕಾಂಗ್ರೆಸ್ನ ಪ್ರಣಾಳಿಕೆಯಷ್ಟು ಚೆನ್ನಾಗಿರಲಿಲ್ಲ. ಕಾಂಗ್ರೆಸ್ ನಾಯಕರು ಪ್ರಚಾರದ ಕಡೆ 5 ಗ್ಯಾರಂಟಿಗಳ ಬಗ್ಗೆಯೇ ಮಾತನಾಡುತ್ತಿದ್ದರು. ನಮ್ಮ ಭರವಸೆಗಳು ಜನರನ್ನು ತಲುಪುವಲ್ಲಿ ವಿಫಲವಾಗಿದ್ದೆ ಸೋಲಿಗೆ ಪ್ರಮುಖ ಕಾರಣ ಎಂದು ನಾಯಕರು ತಿಳಿಸಿದ್ದಾರೆ. 

ಸ್ಥಳೀಯ ಸಚಿವರನ್ನು ಬಿಟ್ಟು ಬೇರೆ ಜಿಲ್ಲೆಗಳಿಗೆ ಉಸ್ತುವಾರಿ ನೀಡಿದ್ದು ಸಹ ಚುನಾವಣೆ ಸೋಲಿಗೆ ಪ್ರಮುಖ ಕಾರಣವಾಗಿದೆ. ಸ್ಥಳೀಯ ಕ್ಷೇತ್ರಗಳಲ್ಲಿ ಸಚಿವರಾಗಿದ್ದಂತವರಿಗೆ ಮೂಲ ಜಿಲ್ಲೆಗಳ ಉಸ್ತುವಾರಿ ಕೊಡಬೇಕಿತ್ತು. ಅದು ಬಿಟ್ಟು ಬೇರೆ ಯಾವುದೋ ಜಿಲ್ಲೆಗೆ ಉಸ್ತುವಾರಿ ನೀಡಲಾಗಿತ್ತು ಎಂದು ಕೆಲವರು ಬೇಸರ ಹೊರಕಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಮರ್ಡರ್ ಪ್ರಕರಣದಲ್ಲಿ ಪೊಲೀಸರಿಗೆ ಇದೊಂದು ವಿಚಾರ ಇನ್ನೂ ರಹಸ್ಯವಾಗಿಯೇ ಉಳಿದಿದೆ

ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ಜೈನ ಮುನಿಗೆ ಆಹ್ವಾನ, ಅದು ಯಾರೂ ಗೊತ್ತಾ

ಆಸ್ಪತ್ರೆ ಸೇರಿದ ಅಯೋದ್ಯೆ ರಾಮಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷ ಮಹಂತ್ ನೃತ್ಯ, ನಿಜವಾಗಲೂ ಆಗಿದ್ದೇನು

ರಾಜ್ಯ ಸರ್ಕಾರಕ್ಕೆ ಪ್ರಯಾಣಿಕರ ಪ್ರಾಣದ ಜತೆ ಚೆಲ್ಲಾಟ, ಖುದ್ದು ಫೀಲ್ಡಿಗಿಳಿದ ತೇಜಸ್ವಿ ಸೂರ್ಯ, Video

ನೀನು ದಪ್ಪ ಇದ್ದೀಯಾ, ಮಕ್ಕಳಾಗಲ್ಲ ಎಂದು ಹೀಯಾಳಿಸುತ್ತಿದ್ದ ಪಾಪಿ ಗಂಡ ಮುಗ್ದ ಹೆಂಡತಿಗೆ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments