‘ಕಾಂಗ್ರೆಸ್​​ SDPI ಬೆಂಬಲ ಕೇಳಿತ್ತು

Webdunia
ಶುಕ್ರವಾರ, 17 ಮಾರ್ಚ್ 2023 (21:13 IST)
ಮಂಗಳೂರಿನಲ್ಲಿ ಈ ಬಾರಿಯೂ ಕಾಂಗ್ರೆಸ್ ಮತ್ತು SDPI ಮೈತ್ರಿ ಮಾಡಿಕೊಳ್ಳುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ.. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರೇ SDPI ಬೆಂಬಲ ಕೇಳಿದ್ದರು. ಮಂಗಳೂರಿನಲ್ಲಿ ಮಾತನಾಡಿದ SDPI ರಾಷ್ಟ್ರೀಯ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ, ಕಾಂಗ್ರೆಸಿನ ರಾಷ್ಟ್ರೀಯ ನಾಯಕರೇ SDPI ಬೆಂಬಲ ಕೇಳಿದ್ದರು, ಆದರೆ ಅವರ ಹೆಸರು ಹೇಳೋದಿಲ್ಲ ಎಂದಿದ್ದಾರೆ. ಹಾಗಾಗಿಯೇ 2018ರಲ್ಲಿ ಬಂಟ್ವಾಳದಲ್ಲಿ ಅಭ್ಯರ್ಥಿ ಘೋಷಿಸಿ ಕೊನೇ ಕ್ಷಣದಲ್ಲಿ ಹಿಂಪಡೆದಿದ್ದೆವು ಎಂದು ತಿಳಿಸಿದ್ದಾರೆ.. ಈ ಬಾರಿ ಹಾಗೇನೂ ಆಗಲ್ಲ, ನಾವು ಪ್ರಬುದ್ಧರಾಗಿದ್ದೇವೆ ಎಂದೂ ಸಹ ಅವರು ಹೇಳಿದ್ದಾರೆ. ಎಲ್ಲ ಕಡೆಯೂ ಸ್ಪರ್ಧೆ ಮಾಡೋದು ಖಚಿತ ಎಂದು ಮಹಮ್ಮದ್ ತುಂಬೆ ತಿಳಿಸಿದ್ದಾರೆ. ಬಂಟ್ವಾಳ ಕ್ಷೇತ್ರದಲ್ಲಿ ಸ್ವತಃ ಇಲ್ಯಾಸ್ ಮಹಮ್ಮದ್ ತುಂಬೆ SDPI ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ: ಮಹಿಳೆ ಮೇಲೆ ಐವರಿಂದ ಗ್ಯಾಂಗ್ ರೇಪ್‌, ಗುಪ್ತಾಂಗಕ್ಕೆ ಗುಂಡು, ಕಲ್ಲು, ಮರದ ತುಂಡು ಹಾಕಿ ಕ್ರೌರ್ಯ

Video, ಬೋಟ್ ರೈಡಿಂಗ್ ಎಂಜಾಯ್ ಮಾಡುತ್ತಿದ್ದ ತಾಯಿಗೆ ಐಫೋನ್ ಎಸೆದು ಶಾಕ್ ಕೊಟ್ಟ ಮಗು

ತಾಯಿ ಮಲಗಿದ್ದ ವೇಳೆ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮಲತಂದೆಗೆ 20 ವರ್ಷ ಕಠಿಣ ಶಿಕ್ಷೆ

ಯಾರು ಇದುವರೆಗೂ ಆರ್‌ಎಸ್‌ಎಸ್‌ ಮುಟ್ಟಿಲ್ಲ: ಬಿಜೆಪಿ ಎಂಪಿ ರಮೇಶ್ ಜಿಗಜಿಣಗಿ

ಅಕ್ರಮ ಹಣ ವರ್ಗಾವಣೆ, ಆಂಧ್ರದ ಮಾಜಿ ಸಚಿವ ವೆಂಕಟ ನಾಗೇಶ್ವರ ಪುತ್ರ ವಶಕ್ಕೆ

ಮುಂದಿನ ಸುದ್ದಿ
Show comments